AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami: ನಾಗಿಣಿ ಪಾತ್ರ ಮಾಡಿ ಗಮನ ಸೆಳೆದ ಕನ್ನಡದ ನಟಿಯರು; ಇಲ್ಲಿವೆ ಫೋಟೋಸ್​

Naagini Serial: ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

TV9 Web
| Edited By: |

Updated on: Aug 02, 2022 | 12:49 PM

Share
ಸಿನಿಮಾದಲ್ಲಿ ಯಶಸ್ಸು ಪಡೆಯುವುದಕ್ಕೂ ಮುನ್ನ ನಟಿ ಅದಿತಿ ಪ್ರಭುದೇವ ಅವರು ಧಾರಾವಾಹಿ ಲೋಕದಲ್ಲಿ ಸಕ್ರಿಯರಾಗಿದ್ದರು. ‘ನಾಗಕನ್ನಿಕೆ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸಖತ್​ ಗಮನ ಸೆಳೆಯಿತು. ಅವರ ಲುಕ್​ ಆಕರ್ಷಕವಾಗಿತ್ತು.

Kannada actors who played Naagini role successfully in Tv serials

1 / 5
‘ನಾಗಿಣಿ’ ಧಾರಾವಾಹಿಯಲ್ಲಿ ನಟಿ ದೀಪಿಕಾ ದಾಸ್​ ಅವರು ಮಿಂಚು ಹರಿಸಿದ್ದರು. ಆ ಸೀರಿಯಲ್​ನಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ‘ನಾಗಿಣಿ 2’ನಲ್ಲೂ ಅವರು ಅತಿಥಿ ಪಾತ್ರ ಮಾಡಿದರು.

Kannada actors who played Naagini role successfully in Tv serials

2 / 5
‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

‘ನಾಗಿಣಿ 2’ ಸೀರಿಯಲ್​ನಲ್ಲಿ ನಟಿ ನಮ್ರತಾ ಗೌಡ ಅವರು ನಾಗಿಣಿಯ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ನಾಗಿಣಿ ಮತ್ತು ಶಿವಾನಿ ಎಂಬ 2 ಪಾತ್ರಕ್ಕೆ ನಮ್ರತಾ ಗೌಡ ಜೀವ ತುಂಬುತ್ತಿದ್ದಾರೆ.

3 / 5
ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಸಂಗೀತಾ ಭಟ್​ ಅವರು ‘ಶ್ರೀ ಎಡೆಯೂರು ಸಿದ್ದಲಿಂಗೇಶ್ವರ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ‘ನಾಗಮಣಿ ರಹಸ್ಯ’ ವಿಶೇಷ ಸಂಚಿಕೆಯಲ್ಲಿ ಅವರು ನಾಗಿಣಿಯಾಗಿ ಕಾಣಿಸಿಕೊಂಡಿದ್ದಾರೆ.

4 / 5
ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

ಸರ್ಪ ಲೋಕದ ಅತಿಮಾನುಷ ಕಥೆ ಎಂದರೆ ಕಿರುತೆರೆ ಪ್ರೇಕ್ಷಕರಿಗೆ ಸಖತ್​ ಇಷ್ಟ. ಹಾಗಾಗಿ ನಾಗಿಣಿ ರೀತಿಯ ಪಾತ್ರಗಳು ಯಾವಾಗಲೂ ಹೈಲೈಟ್​ ಆಗುತ್ತವೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ