AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ವೈರಲ್​: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ

ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ಗ್ಯಾಲರಿ ಇಲ್ಲಿದೆ..

TV9 Web
| Edited By: |

Updated on: Feb 10, 2022 | 9:35 AM

Share
‘ಚೆಲುವಿನ ಚಿತ್ತಾರ’ ಬೆಡಗಿ, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣಗಳಲ್ಲಿ ಸುಂದರವಾದ ಫೋಟೋಶೂಟ್​ ಮಾಡಿಸುವ ಮೂಲಕ ಅಮೂಲ್ಯ ಸಂಭ್ರಮಿಸಿದ್ದಾರೆ. ಅವರಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Kannada actress Amulya shares her pregnancy photos on Instagram

1 / 5
ಅಮೂಲ್ಯ ಮತ್ತು ಅವರ ಪತಿ ಜಗದೀಶ್​ ಹಂಚಿಕೊಂಡ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Kannada actress Amulya shares her pregnancy photos on Instagram

2 / 5
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

4 / 5
ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

5 / 5
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ