AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ವೈರಲ್​: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ

ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ಗ್ಯಾಲರಿ ಇಲ್ಲಿದೆ..

TV9 Web
| Edited By: |

Updated on: Feb 10, 2022 | 9:35 AM

Share
‘ಚೆಲುವಿನ ಚಿತ್ತಾರ’ ಬೆಡಗಿ, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣಗಳಲ್ಲಿ ಸುಂದರವಾದ ಫೋಟೋಶೂಟ್​ ಮಾಡಿಸುವ ಮೂಲಕ ಅಮೂಲ್ಯ ಸಂಭ್ರಮಿಸಿದ್ದಾರೆ. ಅವರಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Kannada actress Amulya shares her pregnancy photos on Instagram

1 / 5
ಅಮೂಲ್ಯ ಮತ್ತು ಅವರ ಪತಿ ಜಗದೀಶ್​ ಹಂಚಿಕೊಂಡ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Kannada actress Amulya shares her pregnancy photos on Instagram

2 / 5
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

4 / 5
ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ