Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ವೈರಲ್​: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ

ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ಗ್ಯಾಲರಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​

Updated on: Feb 10, 2022 | 9:35 AM

‘ಚೆಲುವಿನ ಚಿತ್ತಾರ’ ಬೆಡಗಿ, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣಗಳಲ್ಲಿ ಸುಂದರವಾದ ಫೋಟೋಶೂಟ್​ ಮಾಡಿಸುವ ಮೂಲಕ ಅಮೂಲ್ಯ ಸಂಭ್ರಮಿಸಿದ್ದಾರೆ. ಅವರಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Kannada actress Amulya shares her pregnancy photos on Instagram

1 / 5
ಅಮೂಲ್ಯ ಮತ್ತು ಅವರ ಪತಿ ಜಗದೀಶ್​ ಹಂಚಿಕೊಂಡ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Kannada actress Amulya shares her pregnancy photos on Instagram

2 / 5
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

4 / 5
ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

5 / 5
Follow us
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್