AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ವೈರಲ್​: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ

ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ಗ್ಯಾಲರಿ ಇಲ್ಲಿದೆ..

TV9 Web
| Edited By: |

Updated on: Feb 10, 2022 | 9:35 AM

Share
‘ಚೆಲುವಿನ ಚಿತ್ತಾರ’ ಬೆಡಗಿ, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣಗಳಲ್ಲಿ ಸುಂದರವಾದ ಫೋಟೋಶೂಟ್​ ಮಾಡಿಸುವ ಮೂಲಕ ಅಮೂಲ್ಯ ಸಂಭ್ರಮಿಸಿದ್ದಾರೆ. ಅವರಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Kannada actress Amulya shares her pregnancy photos on Instagram

1 / 5
ಅಮೂಲ್ಯ ಮತ್ತು ಅವರ ಪತಿ ಜಗದೀಶ್​ ಹಂಚಿಕೊಂಡ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Kannada actress Amulya shares her pregnancy photos on Instagram

2 / 5
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

4 / 5
ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

5 / 5
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ