ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ವೈರಲ್: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ
ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ಗ್ಯಾಲರಿ ಇಲ್ಲಿದೆ..
Updated on: Feb 10, 2022 | 9:35 AM

Kannada actress Amulya shares her pregnancy photos on Instagram

Kannada actress Amulya shares her pregnancy photos on Instagram

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್ ಆಗುತ್ತಿವೆ.

ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್ಬ್ಯಾಕ್ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.
Related Photo Gallery

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಡ್ರೋನ್ಗಳ ಮೇಲೆ ಭಾರತ ಅಟ್ಯಾಕ್

ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ

Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

ಸೀಸನ್ ಮಧ್ಯ ನಾಯಕನನ್ನು ಬದಲಿಸಿದ್ದ ಆರ್ಸಿಬಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ

ಜಮ್ಮುವಿನಲ್ಲಿ ಪಾಕ್ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ

ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ

ಒಂದನ್ನು ಜೈಸಲಮ್ಮೇರ್ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
