AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Apr 29, 2023 | 2:56 PM

Share
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

2 / 6
ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

3 / 6
ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಟ್​​​ ನೀಡುತ್ತಿದ್ದ ಅನುಪಮಾ ಗೌಡ.

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಪೋಟಿ ನೀಡಿದ್ದ ಅನುಪಮಾ ಗೌಡ.

4 / 6
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ  ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

5 / 6
ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ  ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ  ಕಾಣಬಹುದು

ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ ಕಾಣಬಹುದು

6 / 6

Published On - 2:56 pm, Sat, 29 April 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ