- TV9 Kannada Photo gallery Kannada actress and TV host Anupama Gowda recently Visits Bannerghatta Bear Rescue Centre; checkout photos here
Anupama Gowda: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on:Apr 29, 2023 | 2:56 PM
Share

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 6

ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
2 / 6

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.
3 / 6

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್ ಪೈಪೋಟಿ ನೀಡಿದ್ದ ಅನುಪಮಾ ಗೌಡ.
4 / 6

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
5 / 6

ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ ಕಾಣಬಹುದು
6 / 6
Published On - 2:56 pm, Sat, 29 April 23
Related Photo Gallery
ಅಫ್ಘಾನಿಸ್ತಾನ್ ಭಾರತದಲ್ಲಿ ಯಾಕೆ ಪಂದ್ಯ ಆಯೋಜಿಸುತ್ತಿದೆ?
ಸೆಪ್ಟೆಂಬರ್ 13 ರಿಂದ 19 ರ ವರೆಗಿನ ವಾರದ ಪ್ರೇಮ- ಪ್ರೀತಿ ಭವಿಷ್ಯ ಇಲ್ಲಿದೆ
ಕೆಲವೇ ನಿಮಿಷಗಳಲ್ಲಿ ಗಾಢ ನಿದ್ರೆ.. ಮಲಗುವ ಮುನ್ನ ಈ ಹುಳಿ ಹಣ್ಣನ್ನು ತಿನ್ನಿ
5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ




