AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Apr 29, 2023 | 2:56 PM

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

2 / 6
ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

3 / 6
ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಟ್​​​ ನೀಡುತ್ತಿದ್ದ ಅನುಪಮಾ ಗೌಡ.

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಪೋಟಿ ನೀಡಿದ್ದ ಅನುಪಮಾ ಗೌಡ.

4 / 6
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ  ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

5 / 6
ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ  ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ  ಕಾಣಬಹುದು

ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ ಕಾಣಬಹುದು

6 / 6

Published On - 2:56 pm, Sat, 29 April 23

Follow us
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ