AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Apr 29, 2023 | 2:56 PM

Share
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್​​​ ಖುಷಿಯಾಗಿದ್ದಾರೆ.

2 / 6
ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

3 / 6
ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಟ್​​​ ನೀಡುತ್ತಿದ್ದ ಅನುಪಮಾ ಗೌಡ.

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್​​​ ಪೈಪೋಟಿ ನೀಡಿದ್ದ ಅನುಪಮಾ ಗೌಡ.

4 / 6
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ  ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

5 / 6
ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ  ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ  ಕಾಣಬಹುದು

ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ ಕಾಣಬಹುದು

6 / 6

Published On - 2:56 pm, Sat, 29 April 23

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ