AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಸೀರೆ ಉಟ್ಟು ಸೀಮಂತ ಶಾಸ್ತ್ರದಲ್ಲಿ ಮಿಂಚಿದ ನಟಿ ಪ್ರಣಿತಾ ಸುಭಾಷ್

ಪ್ರಣಿತಾ ಸುಭಾಷ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: May 16, 2022 | 3:50 PM

Share
ಖ್ಯಾತ ನಟಿ ಪ್ರಣಿತಾ ಸುಭಾಷ್​ ಅವರು ಇತ್ತೀಚೆಗೆ ಗುಡ್​ ನ್ಯೂಸ್​ ನೀಡಿದ್ದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಪ್ರೆಗ್ನೆಂಟ್ ಎಂದು ಹೇಳಿಕೊಂಡಿದ್ದರು.

ಖ್ಯಾತ ನಟಿ ಪ್ರಣಿತಾ ಸುಭಾಷ್​ ಅವರು ಇತ್ತೀಚೆಗೆ ಗುಡ್​ ನ್ಯೂಸ್​ ನೀಡಿದ್ದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಪ್ರೆಗ್ನೆಂಟ್ ಎಂದು ಹೇಳಿಕೊಂಡಿದ್ದರು.

1 / 5
ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​.

 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​.

3 / 5
2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

4 / 5
ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

5 / 5
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!