AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಸೀರೆ ಉಟ್ಟು ಸೀಮಂತ ಶಾಸ್ತ್ರದಲ್ಲಿ ಮಿಂಚಿದ ನಟಿ ಪ್ರಣಿತಾ ಸುಭಾಷ್

ಪ್ರಣಿತಾ ಸುಭಾಷ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: May 16, 2022 | 3:50 PM

Share
ಖ್ಯಾತ ನಟಿ ಪ್ರಣಿತಾ ಸುಭಾಷ್​ ಅವರು ಇತ್ತೀಚೆಗೆ ಗುಡ್​ ನ್ಯೂಸ್​ ನೀಡಿದ್ದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಪ್ರೆಗ್ನೆಂಟ್ ಎಂದು ಹೇಳಿಕೊಂಡಿದ್ದರು.

ಖ್ಯಾತ ನಟಿ ಪ್ರಣಿತಾ ಸುಭಾಷ್​ ಅವರು ಇತ್ತೀಚೆಗೆ ಗುಡ್​ ನ್ಯೂಸ್​ ನೀಡಿದ್ದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಪ್ರೆಗ್ನೆಂಟ್ ಎಂದು ಹೇಳಿಕೊಂಡಿದ್ದರು.

1 / 5
ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​.

 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​.

3 / 5
2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

4 / 5
ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ