AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ದ್ವಿವೇದಿ ಯೋಗ ಫೋಟೋಸ್; ನಟಿಯ ಯೋಗಾಭ್ಯಾಸ ನೋಡಿ ವಾವ್ ಎಂದ ಫ್ಯಾನ್ಸ್

Ragini Dwivedi Yoga Photos: ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ಫಿಟ್​ ಆಗಿರಬೇಕು ಎಂದು ಅವರು ಪ್ರತಿದಿನ ವ್ಯಾಯಾಮ ಮಾಡುತ್ತಾರೆ.

ಮದನ್​ ಕುಮಾರ್​
|

Updated on: Jun 08, 2023 | 9:08 PM

Share
ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರು ಹಲವು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿ ಆಗಿದ್ದಾರೆ. ತಮ್ಮದೇ ಆದಂತಹ ಅಭಿಮಾನಿ ಬಳಗ ಹೊಂದಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರು ಹಲವು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿ ಆಗಿದ್ದಾರೆ. ತಮ್ಮದೇ ಆದಂತಹ ಅಭಿಮಾನಿ ಬಳಗ ಹೊಂದಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

1 / 5
ಸಾಮಾನ್ಯವಾಗಿ ಎಲ್ಲ ನಟಿಯರೂ ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ಈ ವಿಚಾರದಲ್ಲಿ ರಾಗಿಣಿ ದ್ವಿವೇದಿ ಕೂಡ ಹೊರತಲ್ಲ. ಫಿಟ್​ ಆಗಿರಬೇಕು ಎಂದು ಅವರು ಪ್ರತಿದಿನ ವ್ಯಾಯಾಮ ಮಾಡುತ್ತಾರೆ.

ಸಾಮಾನ್ಯವಾಗಿ ಎಲ್ಲ ನಟಿಯರೂ ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ಈ ವಿಚಾರದಲ್ಲಿ ರಾಗಿಣಿ ದ್ವಿವೇದಿ ಕೂಡ ಹೊರತಲ್ಲ. ಫಿಟ್​ ಆಗಿರಬೇಕು ಎಂದು ಅವರು ಪ್ರತಿದಿನ ವ್ಯಾಯಾಮ ಮಾಡುತ್ತಾರೆ.

2 / 5
ಯೋಗಾಭ್ಯಾಸದ ಮೂಲಕ ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಸೋಶಿಯಲ್​ ಮೀಡಿಯಾದಲ್ಲಿ ಅವರು ಅಪ್​ಡೇಟ್​ ನೀಡಿದ್ದಾರೆ.

ಯೋಗಾಭ್ಯಾಸದ ಮೂಲಕ ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಸೋಶಿಯಲ್​ ಮೀಡಿಯಾದಲ್ಲಿ ಅವರು ಅಪ್​ಡೇಟ್​ ನೀಡಿದ್ದಾರೆ.

3 / 5
ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ರಾಗಿಣಿ ದ್ವಿವೇದಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಈಗ ಅವರು ಹಂಚಿಕೊಂಡಿರುವ ಯೋಗಾಭ್ಯಾಸದ ವಿಡಿಯೋ ಕೂಡ ಗ್ಲಾಮರಸ್​ ಆಗಿದೆ.

ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ರಾಗಿಣಿ ದ್ವಿವೇದಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಈಗ ಅವರು ಹಂಚಿಕೊಂಡಿರುವ ಯೋಗಾಭ್ಯಾಸದ ವಿಡಿಯೋ ಕೂಡ ಗ್ಲಾಮರಸ್​ ಆಗಿದೆ.

4 / 5
ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ರಾಗಿಣಿ ಅವರ ಅಪ್ಪಟ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಕೆಲವರು ನೆಗೆಟಿವ್​ ಆಗಿಯೂ ಕಮೆಂಟ್​ ಮಾಡಿದ್ದಾರೆ.

ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ರಾಗಿಣಿ ಅವರ ಅಪ್ಪಟ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಕೆಲವರು ನೆಗೆಟಿವ್​ ಆಗಿಯೂ ಕಮೆಂಟ್​ ಮಾಡಿದ್ದಾರೆ.

5 / 5
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ