AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election Campaigns: ಎಲೆಕ್ಷನ್ ಭರ್ಜರಿ ಪ್ರಚಾರದಲ್ಲಿ ಪುಟ್ಟ ಗೌರಿ ಖ್ಯಾತಿಯ ರಂಜನಿ ರಾಘವನ್

ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 08, 2023 | 11:36 AM

Share
ಕರ್ನಾಟಕ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ  ಸಿನಿ ರಂಗದವರು ಒಂದೊಂದು ಅಭ್ಯರ್ಥಿ ಪರ ಪ್ರಚಾರಕ್ಕೆ ಬರುವುದು ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಇದೀಗಾ ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ

ಕರ್ನಾಟಕ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಸಿನಿ ರಂಗದವರು ಒಂದೊಂದು ಅಭ್ಯರ್ಥಿ ಪರ ಪ್ರಚಾರಕ್ಕೆ ಬರುವುದು ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಇದೀಗಾ ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ

1 / 6
ಮಾಜಿ ಉಪಮುಖ್ಯ ಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಮಗಳು ಲತಾ ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರ ಪರ ಪುಟ್ಟಗೌರಿ ಮತಯಾಚನೆಯಲ್ಲಿ ಪಾಲ್ಗೊಂಡಿದ್ದಾರೆ

ಮಾಜಿ ಉಪಮುಖ್ಯ ಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಮಗಳು ಲತಾ ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರ ಪರ ಪುಟ್ಟಗೌರಿ ಮತಯಾಚನೆಯಲ್ಲಿ ಪಾಲ್ಗೊಂಡಿದ್ದಾರೆ

2 / 6
"ಖ್ಯಾತ ಕನ್ನಡತಿ, ಆತ್ಮೀಯ ನೆಚ್ಚಿನ ನಟಿ ರಂಜನಿ ರಾಘವನ್ ರವರು ಪ್ರೀತಿ ಪೂರ್ವಕವಾಗಿ ನನಗೆ ಬೆಂಬಲ ಸೂಚಿಸಲು ಹರಪನಹಳ್ಳಿ ಚುನಾವಣಾ ಪ್ರಚಾರಕ್ಕೆ ದೂರದ ಬೆಂಗಳೂರಿನಿಂದ ಆಗಮಿಸಿದ್ದಾರೆ" ಎಂದು ಮೇ 05 ರಂದು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​ ಹಂಚಿಕೊಂಡ  ಲತಾ ಮಲ್ಲಿಕಾರ್ಜುನ್

"ಖ್ಯಾತ ಕನ್ನಡತಿ, ಆತ್ಮೀಯ ನೆಚ್ಚಿನ ನಟಿ ರಂಜನಿ ರಾಘವನ್ ರವರು ಪ್ರೀತಿ ಪೂರ್ವಕವಾಗಿ ನನಗೆ ಬೆಂಬಲ ಸೂಚಿಸಲು ಹರಪನಹಳ್ಳಿ ಚುನಾವಣಾ ಪ್ರಚಾರಕ್ಕೆ ದೂರದ ಬೆಂಗಳೂರಿನಿಂದ ಆಗಮಿಸಿದ್ದಾರೆ" ಎಂದು ಮೇ 05 ರಂದು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​ ಹಂಚಿಕೊಂಡ ಲತಾ ಮಲ್ಲಿಕಾರ್ಜುನ್

3 / 6
ನಟಿ ರಂಜನಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದು ಇದೇ ಮೊದಲೇನಲ್ಲಾ,  2020ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಭರ್ಜರಿ ಪ್ರಚಾರ ನಡೆಸಿದ್ದರು.

ನಟಿ ರಂಜನಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದು ಇದೇ ಮೊದಲೇನಲ್ಲಾ, 2020ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಭರ್ಜರಿ ಪ್ರಚಾರ ನಡೆಸಿದ್ದರು.

4 / 6
ಇದೀಗಾ ಬಳ್ಳಾರಿಯ ಹರಪ್ಪನಹಳ್ಳಿಯ ಹಲವು ಗ್ರಾಮಗಳಲ್ಲಿ ಲತಾ ಮಲ್ಲಿಕಾರ್ಜುನ್ ಪರವಾಗಿ ರಂಜನಿ ರಾಘವನ್ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ.

ಇದೀಗಾ ಬಳ್ಳಾರಿಯ ಹರಪ್ಪನಹಳ್ಳಿಯ ಹಲವು ಗ್ರಾಮಗಳಲ್ಲಿ ಲತಾ ಮಲ್ಲಿಕಾರ್ಜುನ್ ಪರವಾಗಿ ರಂಜನಿ ರಾಘವನ್ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ.

5 / 6
ನಟಿ ರಂಜನಿ ರಾಘವನ್​​​ ತನ್ನ ನಟನೆಯ ಜೊತೆಗೆ ಉತ್ತಮ ಬರಹಗಾರ್ತಿಯೂ ಹೌದು. ಕನ್ನಡತಿ ಎಂಬ ಸೀರಿಯಲ್​​ ಮೂಲಕ ಕರ್ನಾಟಕದ ಮನೆಮಗಳಾಗಿದ್ದಾರೆ. ಇದೀಗಾ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ.

ನಟಿ ರಂಜನಿ ರಾಘವನ್​​​ ತನ್ನ ನಟನೆಯ ಜೊತೆಗೆ ಉತ್ತಮ ಬರಹಗಾರ್ತಿಯೂ ಹೌದು. ಕನ್ನಡತಿ ಎಂಬ ಸೀರಿಯಲ್​​ ಮೂಲಕ ಕರ್ನಾಟಕದ ಮನೆಮಗಳಾಗಿದ್ದಾರೆ. ಇದೀಗಾ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ.

6 / 6

Published On - 11:24 am, Mon, 8 May 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ