AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election Campaigns: ಎಲೆಕ್ಷನ್ ಭರ್ಜರಿ ಪ್ರಚಾರದಲ್ಲಿ ಪುಟ್ಟ ಗೌರಿ ಖ್ಯಾತಿಯ ರಂಜನಿ ರಾಘವನ್

ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 08, 2023 | 11:36 AM

ಕರ್ನಾಟಕ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ  ಸಿನಿ ರಂಗದವರು ಒಂದೊಂದು ಅಭ್ಯರ್ಥಿ ಪರ ಪ್ರಚಾರಕ್ಕೆ ಬರುವುದು ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಇದೀಗಾ ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ

ಕರ್ನಾಟಕ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಸಿನಿ ರಂಗದವರು ಒಂದೊಂದು ಅಭ್ಯರ್ಥಿ ಪರ ಪ್ರಚಾರಕ್ಕೆ ಬರುವುದು ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಇದೀಗಾ ಕಿರುತೆರೆಯಿಂದಲೂ ಚುನಾವಣಾ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ. 'ಪುಟ್ಟಗೌರಿ' ಎಂದೆ ಖ್ಯಾತಿ ಪಡೆದ ನಟಿ ರಂಜನಿ ರಾಘವನ್ ಚುನಾವಣೆಯ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ

1 / 6
ಮಾಜಿ ಉಪಮುಖ್ಯ ಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಮಗಳು ಲತಾ ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರ ಪರ ಪುಟ್ಟಗೌರಿ ಮತಯಾಚನೆಯಲ್ಲಿ ಪಾಲ್ಗೊಂಡಿದ್ದಾರೆ

ಮಾಜಿ ಉಪಮುಖ್ಯ ಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಮಗಳು ಲತಾ ಮಲ್ಲಿಕಾರ್ಜುನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರ ಪರ ಪುಟ್ಟಗೌರಿ ಮತಯಾಚನೆಯಲ್ಲಿ ಪಾಲ್ಗೊಂಡಿದ್ದಾರೆ

2 / 6
"ಖ್ಯಾತ ಕನ್ನಡತಿ, ಆತ್ಮೀಯ ನೆಚ್ಚಿನ ನಟಿ ರಂಜನಿ ರಾಘವನ್ ರವರು ಪ್ರೀತಿ ಪೂರ್ವಕವಾಗಿ ನನಗೆ ಬೆಂಬಲ ಸೂಚಿಸಲು ಹರಪನಹಳ್ಳಿ ಚುನಾವಣಾ ಪ್ರಚಾರಕ್ಕೆ ದೂರದ ಬೆಂಗಳೂರಿನಿಂದ ಆಗಮಿಸಿದ್ದಾರೆ" ಎಂದು ಮೇ 05 ರಂದು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​ ಹಂಚಿಕೊಂಡ  ಲತಾ ಮಲ್ಲಿಕಾರ್ಜುನ್

"ಖ್ಯಾತ ಕನ್ನಡತಿ, ಆತ್ಮೀಯ ನೆಚ್ಚಿನ ನಟಿ ರಂಜನಿ ರಾಘವನ್ ರವರು ಪ್ರೀತಿ ಪೂರ್ವಕವಾಗಿ ನನಗೆ ಬೆಂಬಲ ಸೂಚಿಸಲು ಹರಪನಹಳ್ಳಿ ಚುನಾವಣಾ ಪ್ರಚಾರಕ್ಕೆ ದೂರದ ಬೆಂಗಳೂರಿನಿಂದ ಆಗಮಿಸಿದ್ದಾರೆ" ಎಂದು ಮೇ 05 ರಂದು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​ ಹಂಚಿಕೊಂಡ ಲತಾ ಮಲ್ಲಿಕಾರ್ಜುನ್

3 / 6
ನಟಿ ರಂಜನಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದು ಇದೇ ಮೊದಲೇನಲ್ಲಾ,  2020ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಭರ್ಜರಿ ಪ್ರಚಾರ ನಡೆಸಿದ್ದರು.

ನಟಿ ರಂಜನಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದು ಇದೇ ಮೊದಲೇನಲ್ಲಾ, 2020ರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಭರ್ಜರಿ ಪ್ರಚಾರ ನಡೆಸಿದ್ದರು.

4 / 6
ಇದೀಗಾ ಬಳ್ಳಾರಿಯ ಹರಪ್ಪನಹಳ್ಳಿಯ ಹಲವು ಗ್ರಾಮಗಳಲ್ಲಿ ಲತಾ ಮಲ್ಲಿಕಾರ್ಜುನ್ ಪರವಾಗಿ ರಂಜನಿ ರಾಘವನ್ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ.

ಇದೀಗಾ ಬಳ್ಳಾರಿಯ ಹರಪ್ಪನಹಳ್ಳಿಯ ಹಲವು ಗ್ರಾಮಗಳಲ್ಲಿ ಲತಾ ಮಲ್ಲಿಕಾರ್ಜುನ್ ಪರವಾಗಿ ರಂಜನಿ ರಾಘವನ್ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ.

5 / 6
ನಟಿ ರಂಜನಿ ರಾಘವನ್​​​ ತನ್ನ ನಟನೆಯ ಜೊತೆಗೆ ಉತ್ತಮ ಬರಹಗಾರ್ತಿಯೂ ಹೌದು. ಕನ್ನಡತಿ ಎಂಬ ಸೀರಿಯಲ್​​ ಮೂಲಕ ಕರ್ನಾಟಕದ ಮನೆಮಗಳಾಗಿದ್ದಾರೆ. ಇದೀಗಾ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ.

ನಟಿ ರಂಜನಿ ರಾಘವನ್​​​ ತನ್ನ ನಟನೆಯ ಜೊತೆಗೆ ಉತ್ತಮ ಬರಹಗಾರ್ತಿಯೂ ಹೌದು. ಕನ್ನಡತಿ ಎಂಬ ಸೀರಿಯಲ್​​ ಮೂಲಕ ಕರ್ನಾಟಕದ ಮನೆಮಗಳಾಗಿದ್ದಾರೆ. ಇದೀಗಾ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ.

6 / 6

Published On - 11:24 am, Mon, 8 May 23

Follow us
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ