AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬ ಆಚರಿಸಿದ ಹಿರಿಯ ನಟಿ ಶ್ರುತಿ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು. ಈ ವಿಶೇಷ ಫೋಟೋಗಳು ಇಲ್ಲಿವೆ ನೋಡಿ..

ಮದನ್​ ಕುಮಾರ್​
|

Updated on: Aug 20, 2024 | 3:10 PM

Share
ಹಿರಿಯ ಕಲಾವಿದೆ ಶ್ರುತಿ ಅವರು ಸಡಗರದಿಂದ ರಕ್ಷಾ ಬಂಧನ ಹಬ್ಬ ಆಚರಿಸಿದ್ದಾರೆ. ಈ ವರ್ಷದ ರಾಖಿ ಹಬ್ಬ ಅವರ ಪಾಲಿಗೆ ವಿಶೇಷವಾಗಿತ್ತು. ಯಾಕೆಂದರೆ, ಧರ್ಮಸ್ಥಳಕ್ಕೆ ತೆರಳಿ ಅವರು ರಕ್ಷಾ ಬಂಧನ ಸೆಲೆಬ್ರೇಟ್​ ಮಾಡಿದ್ದಾರೆ.

ಹಿರಿಯ ಕಲಾವಿದೆ ಶ್ರುತಿ ಅವರು ಸಡಗರದಿಂದ ರಕ್ಷಾ ಬಂಧನ ಹಬ್ಬ ಆಚರಿಸಿದ್ದಾರೆ. ಈ ವರ್ಷದ ರಾಖಿ ಹಬ್ಬ ಅವರ ಪಾಲಿಗೆ ವಿಶೇಷವಾಗಿತ್ತು. ಯಾಕೆಂದರೆ, ಧರ್ಮಸ್ಥಳಕ್ಕೆ ತೆರಳಿ ಅವರು ರಕ್ಷಾ ಬಂಧನ ಸೆಲೆಬ್ರೇಟ್​ ಮಾಡಿದ್ದಾರೆ.

1 / 5
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ಅವರು ರಾಖಿ ಕಟ್ಟಿದ್ದಾರೆ. ಆ ಸಂದರ್ಭದ ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಮಾಹಿತಿ ತಿಳಿಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ಅವರು ರಾಖಿ ಕಟ್ಟಿದ್ದಾರೆ. ಆ ಸಂದರ್ಭದ ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಮಾಹಿತಿ ತಿಳಿಸಿದ್ದಾರೆ.

2 / 5
‘ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗು ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಕೀ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮಲರಿಗೂ ಒಳ್ಳೆಯದು ಮಾಡಲಿ’ ಎಂದು ಶ್ರುತಿ ಪೋಸ್ಟ್ ಮಾಡಿದ್ದಾರೆ.

‘ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗು ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಕೀ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮಲರಿಗೂ ಒಳ್ಳೆಯದು ಮಾಡಲಿ’ ಎಂದು ಶ್ರುತಿ ಪೋಸ್ಟ್ ಮಾಡಿದ್ದಾರೆ.

3 / 5
ಶ್ರುತಿ ಅವರು ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದಿದ್ದಾರೆ. ಶ್ರುತಿ ಮಗಳು ಗೌರಿ ಕೂಡ ಈ ವೇಳೆ ಉಪಸ್ಥಿತರಿದ್ದರು. ‘ನೀವೇ ಅದೃಷ್ಟವಂತರು’ ಎಂದು ಅಭಿಮಾನಿಗಳು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

ಶ್ರುತಿ ಅವರು ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದಿದ್ದಾರೆ. ಶ್ರುತಿ ಮಗಳು ಗೌರಿ ಕೂಡ ಈ ವೇಳೆ ಉಪಸ್ಥಿತರಿದ್ದರು. ‘ನೀವೇ ಅದೃಷ್ಟವಂತರು’ ಎಂದು ಅಭಿಮಾನಿಗಳು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

4 / 5
ಚಿತ್ರರಂಗದಲ್ಲಿ ಶ್ರುತಿ ಅವರು ಸಖತ್​ ಬೇಡಿಕೆ ಹೊಂದಿದ್ದಾರೆ. ಪೋಷಕ ನಟಿಯಾಗಿ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಸಿನಿಮಾ ಕೆಲಸದ ನಡುವೆ ಅವರು ಬಿಡುವು ಪಡೆದುಕೊಂಡು ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಚಿತ್ರರಂಗದಲ್ಲಿ ಶ್ರುತಿ ಅವರು ಸಖತ್​ ಬೇಡಿಕೆ ಹೊಂದಿದ್ದಾರೆ. ಪೋಷಕ ನಟಿಯಾಗಿ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಸಿನಿಮಾ ಕೆಲಸದ ನಡುವೆ ಅವರು ಬಿಡುವು ಪಡೆದುಕೊಂಡು ಧರ್ಮಸ್ಥಳಕ್ಕೆ ತೆರಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ