AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಮೈಬಣ್ಣದ ಡ್ರೆಸ್ ಹಾಕಿ ಮಿಂಚಿದ ನಟಿ ಶ್ರೀಲೀಲಾ

ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

TV9 Web
| Edited By: |

Updated on: Jul 29, 2022 | 6:59 PM

Share
ಶ್ರೀಲಿಲಾ ಅವರು ಕನ್ನಡದ ನಟಿ. ಈಗ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಟಾಲಿವುಡ್​ನಲ್ಲಿ ಒಂದರ ಮೇಲಂತೆ ಒಂದು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಶ್ರೀಲಿಲಾ ಅವರು ಕನ್ನಡದ ನಟಿ. ಈಗ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಟಾಲಿವುಡ್​ನಲ್ಲಿ ಒಂದರ ಮೇಲಂತೆ ಒಂದು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

1 / 5
ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

2 / 5
ಶ್ರೀಲೀಲಾ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ.

ಶ್ರೀಲೀಲಾ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ.

3 / 5
ಚಿರತೆ ಮೈಬಣ್ಣದ ಉಡುಗೆ ಧರಿಸಿ ಶ್ರೀಲೀಲಾ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. ಈ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಚಿರತೆ ಮೈಬಣ್ಣದ ಉಡುಗೆ ಧರಿಸಿ ಶ್ರೀಲೀಲಾ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. ಈ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

4 / 5
ಶ್ರೀಲೀಲಾ ನಟನೆಯ ‘ಬೈ ಟೂ ಲವ್’ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾದಲ್ಲಿ ಧನ್ವೀರ್​ಗೆ ಜತೆಯಾಗಿ ಅವರು ನಟಿಸಿದ್ದಾರೆ. ಸದ್ಯ, ಮೂರು ಚಿತ್ರಗಳು ಅವರ ಕೈಯಲ್ಲಿ ಇವೆ.

ಶ್ರೀಲೀಲಾ ನಟನೆಯ ‘ಬೈ ಟೂ ಲವ್’ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾದಲ್ಲಿ ಧನ್ವೀರ್​ಗೆ ಜತೆಯಾಗಿ ಅವರು ನಟಿಸಿದ್ದಾರೆ. ಸದ್ಯ, ಮೂರು ಚಿತ್ರಗಳು ಅವರ ಕೈಯಲ್ಲಿ ಇವೆ.

5 / 5
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು