AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಮೈಬಣ್ಣದ ಡ್ರೆಸ್ ಹಾಕಿ ಮಿಂಚಿದ ನಟಿ ಶ್ರೀಲೀಲಾ

ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

TV9 Web
| Edited By: |

Updated on: Jul 29, 2022 | 6:59 PM

Share
ಶ್ರೀಲಿಲಾ ಅವರು ಕನ್ನಡದ ನಟಿ. ಈಗ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಟಾಲಿವುಡ್​ನಲ್ಲಿ ಒಂದರ ಮೇಲಂತೆ ಒಂದು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಶ್ರೀಲಿಲಾ ಅವರು ಕನ್ನಡದ ನಟಿ. ಈಗ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಟಾಲಿವುಡ್​ನಲ್ಲಿ ಒಂದರ ಮೇಲಂತೆ ಒಂದು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

1 / 5
ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

ಬಹುತೇಕ ನಟಿಯರು ತಮ್ಮ ಗ್ಲಾಮರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಶ್ರೀಲೀಲಾ ಕೂಡ ಹೊರತಾಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋಗಳನ್ನು ಪೋಸ್ಟ್​ ಮಾಡುತ್ತಾ ಇರುತ್ತಾರೆ.

2 / 5
ಶ್ರೀಲೀಲಾ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ.

ಶ್ರೀಲೀಲಾ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ.

3 / 5
ಚಿರತೆ ಮೈಬಣ್ಣದ ಉಡುಗೆ ಧರಿಸಿ ಶ್ರೀಲೀಲಾ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. ಈ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಚಿರತೆ ಮೈಬಣ್ಣದ ಉಡುಗೆ ಧರಿಸಿ ಶ್ರೀಲೀಲಾ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ. ಈ ಫೋಟೋವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

4 / 5
ಶ್ರೀಲೀಲಾ ನಟನೆಯ ‘ಬೈ ಟೂ ಲವ್’ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾದಲ್ಲಿ ಧನ್ವೀರ್​ಗೆ ಜತೆಯಾಗಿ ಅವರು ನಟಿಸಿದ್ದಾರೆ. ಸದ್ಯ, ಮೂರು ಚಿತ್ರಗಳು ಅವರ ಕೈಯಲ್ಲಿ ಇವೆ.

ಶ್ರೀಲೀಲಾ ನಟನೆಯ ‘ಬೈ ಟೂ ಲವ್’ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾದಲ್ಲಿ ಧನ್ವೀರ್​ಗೆ ಜತೆಯಾಗಿ ಅವರು ನಟಿಸಿದ್ದಾರೆ. ಸದ್ಯ, ಮೂರು ಚಿತ್ರಗಳು ಅವರ ಕೈಯಲ್ಲಿ ಇವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ