AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC Final: ಕೆಸಿಸಿ ಫಿನಾಲೆಯ ಮಧುರ ಕ್ಷಣಗಳು; ಇಲ್ಲಿವೆ ಫೋಟೋಗಳು

ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

ರಾಜೇಶ್ ದುಗ್ಗುಮನೆ
|

Updated on:Dec 26, 2023 | 9:53 AM

Share
‘ಕೆಸಿಸಿ’ ಫಿನಾಲೆ ಡಿಸೆಂಬರ್ 25ರಂದು ನಡೆದಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ‘ಗಂಗ ವಾರಿಯರ್ಸ್’ ತಂಡ ನಾಲ್ಕು ರನ್​ಗಳ ಗೆಲುವು ಕಂಡಿದೆ. ಈ ಮೂಲಕ ನಾಲ್ಕನೇ ಸೀಸನ್ ವಿನ್ನರ್ ಪಟ್ಟವನ್ನು ಗಣೇಶ್ ತಂಡ ಪಡೆದಿದೆ.

‘ಕೆಸಿಸಿ’ ಫಿನಾಲೆ ಡಿಸೆಂಬರ್ 25ರಂದು ನಡೆದಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ‘ಗಂಗ ವಾರಿಯರ್ಸ್’ ತಂಡ ನಾಲ್ಕು ರನ್​ಗಳ ಗೆಲುವು ಕಂಡಿದೆ. ಈ ಮೂಲಕ ನಾಲ್ಕನೇ ಸೀಸನ್ ವಿನ್ನರ್ ಪಟ್ಟವನ್ನು ಗಣೇಶ್ ತಂಡ ಪಡೆದಿದೆ.

1 / 7
ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್​ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್​ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್​ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್​ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

2 / 7
ಗಣೇಶ್ ಟೀಂ ರೋಚಕ ಗೆಲುವು ಕಂಡ ಬಳಿಕ ‘ಕೆಸಿಸಿ’ ನಾಲ್ಕನೇ ಸೀಸನ್​ನ ಕಪ್​ನ ಎತ್ತಿ ಸಂಭ್ರಮಿಸಿದೆ. ಕಪ್ ಗೆದ್ದ ಖುಷಿಯನ್ನು ತಂಡ ಸೆಲೆಬ್ರೇಟ್ ಮಾಡಿದ್ದು ಹೀಗೆ.

ಗಣೇಶ್ ಟೀಂ ರೋಚಕ ಗೆಲುವು ಕಂಡ ಬಳಿಕ ‘ಕೆಸಿಸಿ’ ನಾಲ್ಕನೇ ಸೀಸನ್​ನ ಕಪ್​ನ ಎತ್ತಿ ಸಂಭ್ರಮಿಸಿದೆ. ಕಪ್ ಗೆದ್ದ ಖುಷಿಯನ್ನು ತಂಡ ಸೆಲೆಬ್ರೇಟ್ ಮಾಡಿದ್ದು ಹೀಗೆ.

3 / 7
ಸೋಲು ಗೆಲುವನ್ನು ಶಿವಣ್ಣ ಟೀಂ ಸರಿಯಾಗಿ ಸ್ವೀಕರಿಸಿದೆ. ಸೋತ ಬಳಿಕ ಎದುರಾಳಿ ತಂಡದವರಿಗೆ ಶೇಕ್​ ಹ್ಯಾಂಡ್ ಮಾಡಿದರು ಶಿವರಾಜ್​ಕುಮಾರ್.

ಸೋಲು ಗೆಲುವನ್ನು ಶಿವಣ್ಣ ಟೀಂ ಸರಿಯಾಗಿ ಸ್ವೀಕರಿಸಿದೆ. ಸೋತ ಬಳಿಕ ಎದುರಾಳಿ ತಂಡದವರಿಗೆ ಶೇಕ್​ ಹ್ಯಾಂಡ್ ಮಾಡಿದರು ಶಿವರಾಜ್​ಕುಮಾರ್.

4 / 7
ಗಣೇಶ್ ಹಾಗೂ ಶಿವರಾಜ್​ಕುಮಾರ್ ಪರಸ್ಪರ ಹಗ್ ಮಾಡಿಕೊಂಡಿದ್ದಾರೆ. ಶಿವಣ್ಣ ಅವರ ಎನರ್ಜಿ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

ಗಣೇಶ್ ಹಾಗೂ ಶಿವರಾಜ್​ಕುಮಾರ್ ಪರಸ್ಪರ ಹಗ್ ಮಾಡಿಕೊಂಡಿದ್ದಾರೆ. ಶಿವಣ್ಣ ಅವರ ಎನರ್ಜಿ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

5 / 7
ಗಣೇಶ್ ತಂಡಕ್ಕೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ‘ಗಂಗ ವಾರಿಯರ್ಸ್’ ಲೀಗ್ ಮ್ಯಾಚ್​ನಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕು ಮ್ಯಾಚ್​ನ ಗೆದ್ದಿತ್ತು.

ಗಣೇಶ್ ತಂಡಕ್ಕೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ‘ಗಂಗ ವಾರಿಯರ್ಸ್’ ಲೀಗ್ ಮ್ಯಾಚ್​ನಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕು ಮ್ಯಾಚ್​ನ ಗೆದ್ದಿತ್ತು.

6 / 7
ಉಪಮುಖ್ಯಮಂತ್ರಿ ಶಿವಕುಮಾರ್ ಜೊತೆ ಶಿವಣ್ಣ, ಸುದೀಪ್, ದುನಿಯಾ ವಿಜಯ್ ಮೊದಲಾದವರು ಪೋಸ್ ಕೊಟ್ಟರು.

ಉಪಮುಖ್ಯಮಂತ್ರಿ ಶಿವಕುಮಾರ್ ಜೊತೆ ಶಿವಣ್ಣ, ಸುದೀಪ್, ದುನಿಯಾ ವಿಜಯ್ ಮೊದಲಾದವರು ಪೋಸ್ ಕೊಟ್ಟರು.

7 / 7

Published On - 9:53 am, Tue, 26 December 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?