AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC Final: ಕೆಸಿಸಿ ಫಿನಾಲೆಯ ಮಧುರ ಕ್ಷಣಗಳು; ಇಲ್ಲಿವೆ ಫೋಟೋಗಳು

ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

ರಾಜೇಶ್ ದುಗ್ಗುಮನೆ
|

Updated on:Dec 26, 2023 | 9:53 AM

Share
‘ಕೆಸಿಸಿ’ ಫಿನಾಲೆ ಡಿಸೆಂಬರ್ 25ರಂದು ನಡೆದಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ‘ಗಂಗ ವಾರಿಯರ್ಸ್’ ತಂಡ ನಾಲ್ಕು ರನ್​ಗಳ ಗೆಲುವು ಕಂಡಿದೆ. ಈ ಮೂಲಕ ನಾಲ್ಕನೇ ಸೀಸನ್ ವಿನ್ನರ್ ಪಟ್ಟವನ್ನು ಗಣೇಶ್ ತಂಡ ಪಡೆದಿದೆ.

‘ಕೆಸಿಸಿ’ ಫಿನಾಲೆ ಡಿಸೆಂಬರ್ 25ರಂದು ನಡೆದಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ‘ಗಂಗ ವಾರಿಯರ್ಸ್’ ತಂಡ ನಾಲ್ಕು ರನ್​ಗಳ ಗೆಲುವು ಕಂಡಿದೆ. ಈ ಮೂಲಕ ನಾಲ್ಕನೇ ಸೀಸನ್ ವಿನ್ನರ್ ಪಟ್ಟವನ್ನು ಗಣೇಶ್ ತಂಡ ಪಡೆದಿದೆ.

1 / 7
ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್​ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್​ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

ಶಿವಣ್ಣ ತಂಡ ರನ್ನರ್ ಅಪ್ ಆಗಿ ಹೊರ ಹೊಮ್ಮಿದೆ. ಶಿವರಾಜ್​ಕುಮಾರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗಣೇಶ್ ತಂಡ ಕೊಟ್ಟ 112 ರನ್​ಗಳ ಟಾರ್ಗೆಟ್ ಚೇಸ್ ಮಾಡಲು ಶಿವಣ್ಣನ ತಂಡ ವಿಫಲವಾಗಿದೆ.

2 / 7
ಗಣೇಶ್ ಟೀಂ ರೋಚಕ ಗೆಲುವು ಕಂಡ ಬಳಿಕ ‘ಕೆಸಿಸಿ’ ನಾಲ್ಕನೇ ಸೀಸನ್​ನ ಕಪ್​ನ ಎತ್ತಿ ಸಂಭ್ರಮಿಸಿದೆ. ಕಪ್ ಗೆದ್ದ ಖುಷಿಯನ್ನು ತಂಡ ಸೆಲೆಬ್ರೇಟ್ ಮಾಡಿದ್ದು ಹೀಗೆ.

ಗಣೇಶ್ ಟೀಂ ರೋಚಕ ಗೆಲುವು ಕಂಡ ಬಳಿಕ ‘ಕೆಸಿಸಿ’ ನಾಲ್ಕನೇ ಸೀಸನ್​ನ ಕಪ್​ನ ಎತ್ತಿ ಸಂಭ್ರಮಿಸಿದೆ. ಕಪ್ ಗೆದ್ದ ಖುಷಿಯನ್ನು ತಂಡ ಸೆಲೆಬ್ರೇಟ್ ಮಾಡಿದ್ದು ಹೀಗೆ.

3 / 7
ಸೋಲು ಗೆಲುವನ್ನು ಶಿವಣ್ಣ ಟೀಂ ಸರಿಯಾಗಿ ಸ್ವೀಕರಿಸಿದೆ. ಸೋತ ಬಳಿಕ ಎದುರಾಳಿ ತಂಡದವರಿಗೆ ಶೇಕ್​ ಹ್ಯಾಂಡ್ ಮಾಡಿದರು ಶಿವರಾಜ್​ಕುಮಾರ್.

ಸೋಲು ಗೆಲುವನ್ನು ಶಿವಣ್ಣ ಟೀಂ ಸರಿಯಾಗಿ ಸ್ವೀಕರಿಸಿದೆ. ಸೋತ ಬಳಿಕ ಎದುರಾಳಿ ತಂಡದವರಿಗೆ ಶೇಕ್​ ಹ್ಯಾಂಡ್ ಮಾಡಿದರು ಶಿವರಾಜ್​ಕುಮಾರ್.

4 / 7
ಗಣೇಶ್ ಹಾಗೂ ಶಿವರಾಜ್​ಕುಮಾರ್ ಪರಸ್ಪರ ಹಗ್ ಮಾಡಿಕೊಂಡಿದ್ದಾರೆ. ಶಿವಣ್ಣ ಅವರ ಎನರ್ಜಿ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

ಗಣೇಶ್ ಹಾಗೂ ಶಿವರಾಜ್​ಕುಮಾರ್ ಪರಸ್ಪರ ಹಗ್ ಮಾಡಿಕೊಂಡಿದ್ದಾರೆ. ಶಿವಣ್ಣ ಅವರ ಎನರ್ಜಿ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

5 / 7
ಗಣೇಶ್ ತಂಡಕ್ಕೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ‘ಗಂಗ ವಾರಿಯರ್ಸ್’ ಲೀಗ್ ಮ್ಯಾಚ್​ನಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕು ಮ್ಯಾಚ್​ನ ಗೆದ್ದಿತ್ತು.

ಗಣೇಶ್ ತಂಡಕ್ಕೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ‘ಗಂಗ ವಾರಿಯರ್ಸ್’ ಲೀಗ್ ಮ್ಯಾಚ್​ನಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕು ಮ್ಯಾಚ್​ನ ಗೆದ್ದಿತ್ತು.

6 / 7
ಉಪಮುಖ್ಯಮಂತ್ರಿ ಶಿವಕುಮಾರ್ ಜೊತೆ ಶಿವಣ್ಣ, ಸುದೀಪ್, ದುನಿಯಾ ವಿಜಯ್ ಮೊದಲಾದವರು ಪೋಸ್ ಕೊಟ್ಟರು.

ಉಪಮುಖ್ಯಮಂತ್ರಿ ಶಿವಕುಮಾರ್ ಜೊತೆ ಶಿವಣ್ಣ, ಸುದೀಪ್, ದುನಿಯಾ ವಿಜಯ್ ಮೊದಲಾದವರು ಪೋಸ್ ಕೊಟ್ಟರು.

7 / 7

Published On - 9:53 am, Tue, 26 December 23

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ