AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಆಗಸ್ಟ್ 29ರಂದು ನಟ ಚಿಕ್ಕಣ್ಣ ಮದುವೆ; ಸಿಕ್ತು ಮಾಹಿತಿ

ಜನಪ್ರಿಯ ನಟ ಚಿಕ್ಕಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ಕಳೆದ ವರ್ಷವೇ ಸುದ್ದಿ ಹೊರಬಿದ್ದಿತ್ತು. ಈಗ ಮದುವೆಯ ದಿನಾಂಕ ಹತ್ತಿರ ಆಗಿದೆ. ಮೈಸೂರಿನಲ್ಲಿ ಚಿಕ್ಕಣ್ಣ ಅವರ ವಿವಾಹ ನಡೆಯಲಿದೆ. ಪಾವನಾ ಜೊತೆ ಚಿಕ್ಕಣ್ಣ ಮದುವೆ ಆಗಲಿದ್ದಾರೆ. ಮದುವೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಇಲ್ಲಿದೆ ವಿವರ..

ಮದನ್​ ಕುಮಾರ್​
|

Updated on: Jul 29, 2026 | 10:57 PM

Share
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ಶೀಘ್ರದಲ್ಲೇ ದಾಂಪತ್ಯ ಜೀವನ ಆರಂಭಿಸಲಿದ್ದಾರೆ. ಅವರ ಮದುವೆಯ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ಮದುವೆಗೆ ತಯಾರಿ ಶುರುವಾಗಿದೆ.

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ಶೀಘ್ರದಲ್ಲೇ ದಾಂಪತ್ಯ ಜೀವನ ಆರಂಭಿಸಲಿದ್ದಾರೆ. ಅವರ ಮದುವೆಯ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ಮದುವೆಗೆ ತಯಾರಿ ಶುರುವಾಗಿದೆ.

1 / 5
ಆಗಸ್ಟ್ 29 ಮತ್ತು 30ರಂದು ಚಿಕ್ಕಣ್ಣ ಅವರ ಮದುವೆ ನಡೆಯಲಿದೆ. ಮೈಸೂರಿನ ಸ್ಪೆಕ್ಟ್ರಮ್ ಹಾಲ್​ನಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ಜರುಗಲಿದೆ. ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾಗಲಿದ್ದಾರೆ.

ಆಗಸ್ಟ್ 29 ಮತ್ತು 30ರಂದು ಚಿಕ್ಕಣ್ಣ ಅವರ ಮದುವೆ ನಡೆಯಲಿದೆ. ಮೈಸೂರಿನ ಸ್ಪೆಕ್ಟ್ರಮ್ ಹಾಲ್​ನಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ಜರುಗಲಿದೆ. ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾಗಲಿದ್ದಾರೆ.

2 / 5
ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರು ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ.

ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರು ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ.

3 / 5
ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಚಿತ್ರರಂಗದ ಸ್ನೇಹಿತರೆಲ್ಲರೂ ಮದುವೆಗೆ ಆಗಮಿಸಲಿದ್ದಾರೆ.

ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಚಿತ್ರರಂಗದ ಸ್ನೇಹಿತರೆಲ್ಲರೂ ಮದುವೆಗೆ ಆಗಮಿಸಲಿದ್ದಾರೆ.

4 / 5
ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿಸಲಾಗಿತ್ತು.

ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿಸಲಾಗಿತ್ತು.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!