AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್​ಗೆ ಜನ್ಮದಿನದ ಸಂಭ್ರಮ

ಇಂದು (ಡಿ.13) ಕವಿತಾ ಲಂಕೇಶ್​ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Dec 13, 2022 | 9:58 AM

Share
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿ ಕವಿತಾ ಲಂಕೇಶ್​ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು (ಡಿ.13) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು ವಿಶ್​ ಮಾಡುತ್ತಿದ್ದಾರೆ.

Kannada film director Kavitha Lankesh celebrates birthday on 13th December

1 / 5
ಕವಿತಾ ಲಂಕೇಶ್​ ಅವರು ಮೊದಲು ನಿರ್ದೇಶಿಸಿದ ಸಿನಿಮಾ ‘ದೇವೀರಿ’. 1999ರಲ್ಲಿ ಆ ಚಿತ್ರ ತೆರೆಕಂಡಿತು. ಮೊದಲ ಪ್ರಯತ್ನದಲ್ಲೇ ಕವಿತಾ ಲಂಕೇಶ್​ ಅವರು ಎಲ್ಲರ ಗಮನ ಸೆಳೆದರು. ಹಲವು ಪ್ರಶಸ್ತಿಗಳನ್ನು ಆ ಚಿತ್ರ ಪಡೆಯಿತು.

Kannada film director Kavitha Lankesh celebrates birthday on 13th December

2 / 5
ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

3 / 5
ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

4 / 5
ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

5 / 5

Published On - 9:58 am, Tue, 13 December 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ