AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್​ಗೆ ಜನ್ಮದಿನದ ಸಂಭ್ರಮ

ಇಂದು (ಡಿ.13) ಕವಿತಾ ಲಂಕೇಶ್​ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Edited By: |

Updated on:Dec 13, 2022 | 9:58 AM

Share
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿ ಕವಿತಾ ಲಂಕೇಶ್​ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು (ಡಿ.13) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು ವಿಶ್​ ಮಾಡುತ್ತಿದ್ದಾರೆ.

Kannada film director Kavitha Lankesh celebrates birthday on 13th December

1 / 5
ಕವಿತಾ ಲಂಕೇಶ್​ ಅವರು ಮೊದಲು ನಿರ್ದೇಶಿಸಿದ ಸಿನಿಮಾ ‘ದೇವೀರಿ’. 1999ರಲ್ಲಿ ಆ ಚಿತ್ರ ತೆರೆಕಂಡಿತು. ಮೊದಲ ಪ್ರಯತ್ನದಲ್ಲೇ ಕವಿತಾ ಲಂಕೇಶ್​ ಅವರು ಎಲ್ಲರ ಗಮನ ಸೆಳೆದರು. ಹಲವು ಪ್ರಶಸ್ತಿಗಳನ್ನು ಆ ಚಿತ್ರ ಪಡೆಯಿತು.

Kannada film director Kavitha Lankesh celebrates birthday on 13th December

2 / 5
ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

3 / 5
ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

4 / 5
ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

5 / 5

Published On - 9:58 am, Tue, 13 December 22

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ