- Kannada News Photo gallery Kannada film director Kavitha Lankesh celebrates birthday on 13th December
Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್ಗೆ ಜನ್ಮದಿನದ ಸಂಭ್ರಮ
ಇಂದು (ಡಿ.13) ಕವಿತಾ ಲಂಕೇಶ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.
Updated on:Dec 13, 2022 | 9:58 AM

Kannada film director Kavitha Lankesh celebrates birthday on 13th December

Kannada film director Kavitha Lankesh celebrates birthday on 13th December

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಕವಿತಾ ಲಂಕೇಶ್ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್ ಲಂಕೇಶ್ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್ ಹಾಲಿಡೇಸ್’ ಚಿತ್ರದಲ್ಲಿ ನಟಿಸಿದ್ದಾರೆ.
Published On - 9:58 am, Tue, 13 December 22
Related Photo Gallery

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ
ಬುಮ್ರಾ ಬೌಲಿಂಗ್ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್

ಭಾರತ-ಪಾಕ್ ಗಡಿಯಿಂದ Tv9 ಗ್ರೌಂಡ್ ರಿಪೋರ್ಟ್: ಸನ್ನದ್ಧವಾಗಿರುವ BSF ಯೋಧ

ಐಪಿಎಲ್ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
