AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್​ಗೆ ಜನ್ಮದಿನದ ಸಂಭ್ರಮ

ಇಂದು (ಡಿ.13) ಕವಿತಾ ಲಂಕೇಶ್​ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Edited By: |

Updated on:Dec 13, 2022 | 9:58 AM

Share
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿ ಕವಿತಾ ಲಂಕೇಶ್​ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು (ಡಿ.13) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು ವಿಶ್​ ಮಾಡುತ್ತಿದ್ದಾರೆ.

Kannada film director Kavitha Lankesh celebrates birthday on 13th December

1 / 5
ಕವಿತಾ ಲಂಕೇಶ್​ ಅವರು ಮೊದಲು ನಿರ್ದೇಶಿಸಿದ ಸಿನಿಮಾ ‘ದೇವೀರಿ’. 1999ರಲ್ಲಿ ಆ ಚಿತ್ರ ತೆರೆಕಂಡಿತು. ಮೊದಲ ಪ್ರಯತ್ನದಲ್ಲೇ ಕವಿತಾ ಲಂಕೇಶ್​ ಅವರು ಎಲ್ಲರ ಗಮನ ಸೆಳೆದರು. ಹಲವು ಪ್ರಶಸ್ತಿಗಳನ್ನು ಆ ಚಿತ್ರ ಪಡೆಯಿತು.

Kannada film director Kavitha Lankesh celebrates birthday on 13th December

2 / 5
ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

3 / 5
ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

4 / 5
ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

5 / 5

Published On - 9:58 am, Tue, 13 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್