AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್​ಗೆ ಜನ್ಮದಿನದ ಸಂಭ್ರಮ

ಇಂದು (ಡಿ.13) ಕವಿತಾ ಲಂಕೇಶ್​ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Dec 13, 2022 | 9:58 AM

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿ ಕವಿತಾ ಲಂಕೇಶ್​ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು (ಡಿ.13) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು ವಿಶ್​ ಮಾಡುತ್ತಿದ್ದಾರೆ.

Kannada film director Kavitha Lankesh celebrates birthday on 13th December

1 / 5
ಕವಿತಾ ಲಂಕೇಶ್​ ಅವರು ಮೊದಲು ನಿರ್ದೇಶಿಸಿದ ಸಿನಿಮಾ ‘ದೇವೀರಿ’. 1999ರಲ್ಲಿ ಆ ಚಿತ್ರ ತೆರೆಕಂಡಿತು. ಮೊದಲ ಪ್ರಯತ್ನದಲ್ಲೇ ಕವಿತಾ ಲಂಕೇಶ್​ ಅವರು ಎಲ್ಲರ ಗಮನ ಸೆಳೆದರು. ಹಲವು ಪ್ರಶಸ್ತಿಗಳನ್ನು ಆ ಚಿತ್ರ ಪಡೆಯಿತು.

Kannada film director Kavitha Lankesh celebrates birthday on 13th December

2 / 5
ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

3 / 5
ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

4 / 5
ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

5 / 5

Published On - 9:58 am, Tue, 13 December 22

Follow us
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ