AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavitha Lankesh Birthday: ಕನ್ನಡ ಚಿತ್ರರಂಗಕ್ಕೆ ವಿಶೇಷ ಚಿತ್ರಗಳನ್ನು ನೀಡಿದ ನಿರ್ದೇಶಕಿ ಕವಿತಾ ಲಂಕೇಶ್​ಗೆ ಜನ್ಮದಿನದ ಸಂಭ್ರಮ

ಇಂದು (ಡಿ.13) ಕವಿತಾ ಲಂಕೇಶ್​ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ.

TV9 Web
| Edited By: |

Updated on:Dec 13, 2022 | 9:58 AM

Share
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿ ಕವಿತಾ ಲಂಕೇಶ್​ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು (ಡಿ.13) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು ವಿಶ್​ ಮಾಡುತ್ತಿದ್ದಾರೆ.

Kannada film director Kavitha Lankesh celebrates birthday on 13th December

1 / 5
ಕವಿತಾ ಲಂಕೇಶ್​ ಅವರು ಮೊದಲು ನಿರ್ದೇಶಿಸಿದ ಸಿನಿಮಾ ‘ದೇವೀರಿ’. 1999ರಲ್ಲಿ ಆ ಚಿತ್ರ ತೆರೆಕಂಡಿತು. ಮೊದಲ ಪ್ರಯತ್ನದಲ್ಲೇ ಕವಿತಾ ಲಂಕೇಶ್​ ಅವರು ಎಲ್ಲರ ಗಮನ ಸೆಳೆದರು. ಹಲವು ಪ್ರಶಸ್ತಿಗಳನ್ನು ಆ ಚಿತ್ರ ಪಡೆಯಿತು.

Kannada film director Kavitha Lankesh celebrates birthday on 13th December

2 / 5
ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

ತಮ್ಮ ಪ್ರತಿ ಸಿನಿಮಾದಲ್ಲೂ ಭಿನ್ನ ವಿಷಯವನ್ನು ಹೇಳಲು ಕವಿತಾ ಲಂಕೇಶ್​ ಪ್ರಯತ್ನಿಸುತ್ತಾ ಬಂದಿದ್ದಾರೆ. ‘ಪ್ರೀತಿ ಪ್ರೇಮ ಪ್ರಣಯ’, ‘ತನನಂ ತನನಂ’, ‘ಅವ್ವ’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ.

3 / 5
ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರರಂಗದಲ್ಲಿ ಕವಿತಾ ಲಂಕೇಶ್​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸಿನಿಮೋತ್ಸವಗಳಲ್ಲಿ ಅವರು ಭಾಗವಹಿಸಿದ್ದಾರೆ. ಜ್ಯೂರಿ ಸಮಿತಿ ಸದಸ್ಯೆ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

4 / 5
ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

ಕವಿತಾ ಲಂಕೇಶ್​ ಅವರ ಕುಟುಂಬಕ್ಕೂ ಸಿನಿಮಾಗೂ ಹತ್ತಿರದ ನಂಟು. ಅವರ ಸಹೋದರ ಇಂದ್ರಜಿತ್​ ಲಂಕೇಶ್​ ಕೂಡ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕವಿತಾ ಪುತ್ರಿ ಇಶಾ ಅವರು ‘ಸಮ್ಮರ್​ ಹಾಲಿಡೇಸ್​’ ಚಿತ್ರದಲ್ಲಿ ನಟಿಸಿದ್ದಾರೆ.

5 / 5

Published On - 9:58 am, Tue, 13 December 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ