AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆಯು ಆಗಾಗ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರ ಹೆಸರಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡುತ್ತದೆ. ಈ ಸಾಲಿನಲ್ಲಿ ಕನ್ನಡ ಚಿತ್ರರಂಗದ ಕೆಲವೇ ಕೆಲವು ಸೆಲೆಬ್ರಿಟಿಗಳು ಇದ್ದಾರೆ. ಅದು ಬೇರೆ ಯಾರೂ ಅಲ್ಲ ರಾಜ್​ಕುಮಾರ್ ಹಾಗೂ ವಿಷ್ಣುವರ್ಧನ್. ಆ ಅಂಚೆ ಚೀಟಿಗಳನ್ನು ನಾವು ನಿಮ್ಮ ಮುಂದೆ ಇಡುತ್ತಿದ್ದೇವೆ.

ರಾಜೇಶ್ ದುಗ್ಗುಮನೆ
|

Updated on: Mar 31, 2025 | 12:48 PM

Share
ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

1 / 5
ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

2 / 5
ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

3 / 5
ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

4 / 5
ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು