AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆಯು ಆಗಾಗ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರ ಹೆಸರಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡುತ್ತದೆ. ಈ ಸಾಲಿನಲ್ಲಿ ಕನ್ನಡ ಚಿತ್ರರಂಗದ ಕೆಲವೇ ಕೆಲವು ಸೆಲೆಬ್ರಿಟಿಗಳು ಇದ್ದಾರೆ. ಅದು ಬೇರೆ ಯಾರೂ ಅಲ್ಲ ರಾಜ್​ಕುಮಾರ್ ಹಾಗೂ ವಿಷ್ಣುವರ್ಧನ್. ಆ ಅಂಚೆ ಚೀಟಿಗಳನ್ನು ನಾವು ನಿಮ್ಮ ಮುಂದೆ ಇಡುತ್ತಿದ್ದೇವೆ.

ರಾಜೇಶ್ ದುಗ್ಗುಮನೆ
|

Updated on: Mar 31, 2025 | 12:48 PM

Share
ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

1 / 5
ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

2 / 5
ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

3 / 5
ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

4 / 5
ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ