Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆಯು ಆಗಾಗ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರ ಹೆಸರಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡುತ್ತದೆ. ಈ ಸಾಲಿನಲ್ಲಿ ಕನ್ನಡ ಚಿತ್ರರಂಗದ ಕೆಲವೇ ಕೆಲವು ಸೆಲೆಬ್ರಿಟಿಗಳು ಇದ್ದಾರೆ. ಅದು ಬೇರೆ ಯಾರೂ ಅಲ್ಲ ರಾಜ್​ಕುಮಾರ್ ಹಾಗೂ ವಿಷ್ಣುವರ್ಧನ್. ಆ ಅಂಚೆ ಚೀಟಿಗಳನ್ನು ನಾವು ನಿಮ್ಮ ಮುಂದೆ ಇಡುತ್ತಿದ್ದೇವೆ.

ರಾಜೇಶ್ ದುಗ್ಗುಮನೆ
|

Updated on: Mar 31, 2025 | 12:48 PM

ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

ಸ್ವಾತಂತ್ರ್ಯಾ ನಂತರ ಅಂಚೆ ಇಲಾಖೆ ಸಾವಿರಾರು ಅಂಚೆ ಚೀಟಿಗಳು ಹೊರ ತಂದಿದೆ. ಈ ಪೈಕಿ ಕನ್ನಡ ಚಿತ್ರರಂಗದದಿಂದ ಇಬ್ಬರಿಗೆ ಮಾತ್ರ ಈ ಗೌರವ ಸಿಕ್ಕಿದೆ. ಕನ್ನಡದ ಇಬ್ಬರು ಸ್ಟಾರ್ ಹೀರೋಗಳ ಹೆಸರಲ್ಲಿ ಮಾತ್ರ ಅಂಚೆ ಚೀಟಿ ಬಂದಿದೆ.

1 / 5
ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಹೀರೋಗಳಲ್ಲಿ ಒಬ್ಬರು. 2009ರಲ್ಲಿ ರಾಜ್​ಕುಮಾರ್ ಹೆಸರಲ್ಲಿ ಅಂಚೆ ಚೀಟಿಯನ್ನು ಹೊರತರಲಾಯಿತು. ಇದು ಭಾರತೀಯ ಅಂಚೆ ವಿಭಾಗವು ರಾಜ್​ಕುಮಾರ್ ಅವರಿಗೆ ನೀಡಿದ ಗೌರವ ಇದಾಗಿದೆ.

2 / 5
ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

ರಾಜ್​ಕುಮಾರ್ ಅಲ್ಲದೆ, ವಿಷ್ಣುವರ್ಧನ್ ಹೆಸರಲ್ಲೂ ಅಂಚೆ ಚೀಟಿಯನ್ನು ಹೊರತಲಾಗಿದೆ. 2013ರಲ್ಲಿ ವಿಷ್ಣುವರ್ಧನ್ ಹೆಸರಿನಲ್ಲಿ ಅಂಚೆ ಚೀಟಿಯನ್ನು ಹೊರತರಲಾಗಿತ್ತು ಅನ್ನೋದು ವಿಶೇಷ. ಆ ಸಂದರ್ಭದ ಅಂಚೆ ಚೀಟಿ ಇಲ್ಲಿದೆ.

3 / 5
ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಇನ್ನು, ಪುನೀತ್ ರಾಜ್​ಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಇತ್ತೀಚೆಗೆ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪೋಸ್ಟ್ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಾಲಯದಲ್ಲಿ ಪುನೀತ್ ಅವರ ಸ್ಮರಣಾರ್ಥ ವಿಶೇಷ ಪಿಚ್ಚರ್ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.

4 / 5
ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

ಡಾಲಿ ಧನಂಜಯ ಕೈ ಬರಹದಲ್ಲಿ ಆಮಂತ್ರಣ ಪತ್ರ ಬರೆದು ಅದನ್ನು ಮುದ್ರಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದರು. ಈ ಆಮಂತ್ರಣ ಪತ್ರಕ್ಕೆ ಖುಷಿಯಾದ ಮೈಸೂರು ಅಂಚೆ ಇಲಾಖೆ, ಶುಭ ವಿವಾಹ ಎಂಬ ಸಾಲಿನೊಂದಿಗೆ ವಿಶೇಷವಾಗಿರುವ 12 ಸ್ಟ್ಯಾಂಪ್ ಗಳನ್ನ ಉಡುಗೊರೆಯಾಗಿ ನೀಡಿತ್ತು. ಇದರಲ್ಲಿ ಡಾಲಿ ಹಾಗೂ ಧನ್ಯತಾ ಫೋಟೋಗಳು ಇದ್ದವು. ಇದು ಕೇವಲ ಉಡುಗೊರೆ ಆಗಿತ್ತು ಅಷ್ಟೇ.

5 / 5
Follow us
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ