AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಈ ಕನ್ನಡ ಸಿನಿಮಾಗಳ ನೋಡಿ

Independence day: ದೇಶವೇ ಇಂದು 78ನೇ ಸ್ವಾತಂತ್ರ್ಯದಿನೋತ್ಸವ ಆಚರಣೆ ಮಾಡುತ್ತಿದೆ. ಕನ್ನಡದಲ್ಲಿ ಹಲವು ದೇಶಭಕ್ತಿಯ ಸಿನಿಮಾಗಳು ತೆರೆಗೆ ಬಂದಿವೆ. ಈ ಸ್ವಾತಂತ್ರ್ಯದಿನೋತ್ಸವಕ್ಕೆ ನೋಡಬಹುದಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಮಂಜುನಾಥ ಸಿ.
|

Updated on: Aug 15, 2024 | 10:30 AM

Share
ಡಾ ರಾಜ್​ಕುಮಾರ್, ಬಿ ಸರೋಜಾದೇವಿ ಇನ್ನಿತರೆ ಕೆಲವು ಮಹಾನ್ ನಟ ನಟಿಯರು ನಟಿಸಿರುವ ಕಿತ್ತೂರ ಚೆನ್ನಮ್ಮ ಸಿನಿಮಾ ದೇಶಪ್ರೇಮ ಸಾರುವ ಹಳೆಯ ಸಿನಿಮಾಗಳಲ್ಲಿ ಒಂದು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಮುಂದಾದಾಗ ರಾಣಿ ಚೆನ್ನಮ್ಮ ಮಾಡಿದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. 1961 ರಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ.

ಡಾ ರಾಜ್​ಕುಮಾರ್, ಬಿ ಸರೋಜಾದೇವಿ ಇನ್ನಿತರೆ ಕೆಲವು ಮಹಾನ್ ನಟ ನಟಿಯರು ನಟಿಸಿರುವ ಕಿತ್ತೂರ ಚೆನ್ನಮ್ಮ ಸಿನಿಮಾ ದೇಶಪ್ರೇಮ ಸಾರುವ ಹಳೆಯ ಸಿನಿಮಾಗಳಲ್ಲಿ ಒಂದು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಮುಂದಾದಾಗ ರಾಣಿ ಚೆನ್ನಮ್ಮ ಮಾಡಿದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. 1961 ರಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ.

1 / 7
1977 ರಲ್ಲಿ ಬಿಡುಗಡೆ ಆದ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಸಹ ಸ್ವಾತಂತ್ರ್ಯ ಹೋರಾಟದ ಕುರಿತಾದ ಕತೆಯನ್ನು ಒಳಗೊಂಡಿದೆ. ಹುಣಸೂರು ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ ಈ ಸಿನಿಮಾ ಕ್ರಾಂತಿಕಾರಿ ಸಿಂಧೂರ ಲಕ್ಷ್ಮಣನ ಹೋರಾಟದ ಕತೆಯನ್ನು ಒಳಗೊಂಡಿದೆ.

1977 ರಲ್ಲಿ ಬಿಡುಗಡೆ ಆದ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಸಹ ಸ್ವಾತಂತ್ರ್ಯ ಹೋರಾಟದ ಕುರಿತಾದ ಕತೆಯನ್ನು ಒಳಗೊಂಡಿದೆ. ಹುಣಸೂರು ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ ಈ ಸಿನಿಮಾ ಕ್ರಾಂತಿಕಾರಿ ಸಿಂಧೂರ ಲಕ್ಷ್ಮಣನ ಹೋರಾಟದ ಕತೆಯನ್ನು ಒಳಗೊಂಡಿದೆ.

2 / 7
ಗಿರೀಶ್ ಕಾಸರವಳ್ಳಿ ನಿರ್ದೇಶನದ ಕಾದಂಬರಿ ಆಧರಿತ ಸಿನಿಮಾ ‘ತಾಯಿ ಸಾಹೇಬ’ ಸಹ ಸ್ವಾತಂತ್ರ್ಯ ಹೋರಾಟದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಅಪ್ಪ ಸಾಹೇಬ ಹೆಸರಿನ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆತನ ಪತ್ನಿಯ ಕತೆಯನ್ನು ಒಳಗೊಂಡಿದೆ. ಸಿನಿಮಾವು ಸ್ವಾತಂತ್ರ್ಯ ಹೋರಾಟ ಮತ್ತು ಭೂ ಚಳುವಳಿಯ ಕತೆಯನ್ನು ಒಳಗೊಂಡಿದೆ.

ಗಿರೀಶ್ ಕಾಸರವಳ್ಳಿ ನಿರ್ದೇಶನದ ಕಾದಂಬರಿ ಆಧರಿತ ಸಿನಿಮಾ ‘ತಾಯಿ ಸಾಹೇಬ’ ಸಹ ಸ್ವಾತಂತ್ರ್ಯ ಹೋರಾಟದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಅಪ್ಪ ಸಾಹೇಬ ಹೆಸರಿನ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆತನ ಪತ್ನಿಯ ಕತೆಯನ್ನು ಒಳಗೊಂಡಿದೆ. ಸಿನಿಮಾವು ಸ್ವಾತಂತ್ರ್ಯ ಹೋರಾಟ ಮತ್ತು ಭೂ ಚಳುವಳಿಯ ಕತೆಯನ್ನು ಒಳಗೊಂಡಿದೆ.

3 / 7
ವಿಷ್ಣುವರ್ಧನ್ ನಟನೆಯ ‘ಮುತ್ತಿನ ಹಾರ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ಸೈನಿಕರ ದೇಶಪ್ರೇಮ, ಅವರ ತ್ಯಾಗ ಬಲಿದಾನಗಳ ಕತೆಯನ್ನು ಹೇಳಲಾಗಿದೆ. ಜೊತೆಗೆ ಕೌಟುಂಬಿಕ ಮೌಲ್ಯಗಳ ಕತೆಯನ್ನೂ ಸಹ ಸಿನಿಮಾದಲ್ಲಿ ಬೆರೆಸಲಾಗಿದೆ. ಇದು ಕನ್ನಡದ ಆಲ್​ಟೈಮ್​ ಹಿಟ್ ಸಿನಿಮಾಗಳಲ್ಲಿ ಒಂದು.

ವಿಷ್ಣುವರ್ಧನ್ ನಟನೆಯ ‘ಮುತ್ತಿನ ಹಾರ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ಸೈನಿಕರ ದೇಶಪ್ರೇಮ, ಅವರ ತ್ಯಾಗ ಬಲಿದಾನಗಳ ಕತೆಯನ್ನು ಹೇಳಲಾಗಿದೆ. ಜೊತೆಗೆ ಕೌಟುಂಬಿಕ ಮೌಲ್ಯಗಳ ಕತೆಯನ್ನೂ ಸಹ ಸಿನಿಮಾದಲ್ಲಿ ಬೆರೆಸಲಾಗಿದೆ. ಇದು ಕನ್ನಡದ ಆಲ್​ಟೈಮ್​ ಹಿಟ್ ಸಿನಿಮಾಗಳಲ್ಲಿ ಒಂದು.

4 / 7
ಶಿವರಾಜ್ ಕುಮಾರ್ ನಟನೆಯ ‘ಹಗಲುವೇಷ’ ಸಿನಿಮಾ ಸಹ ಅತ್ಯುತ್ತಮ ದೇಶಭಕ್ತಿ ಸಿನಿಮಾ. ಬ್ರಿಟೀಷ್ ಆಡಳಿತದ ವಿರುದ್ಧ ದಂಗೆ ಏಳುವ ಸಾಮಾನ್ಯ ವ್ಯಕ್ತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

ಶಿವರಾಜ್ ಕುಮಾರ್ ನಟನೆಯ ‘ಹಗಲುವೇಷ’ ಸಿನಿಮಾ ಸಹ ಅತ್ಯುತ್ತಮ ದೇಶಭಕ್ತಿ ಸಿನಿಮಾ. ಬ್ರಿಟೀಷ್ ಆಡಳಿತದ ವಿರುದ್ಧ ದಂಗೆ ಏಳುವ ಸಾಮಾನ್ಯ ವ್ಯಕ್ತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

5 / 7
ವಿಷ್ಣುವರ್ಧನ್ ನಟನೆಯ ‘ವೀರಪ್ಪ ನಾಯ್ಕ’ ಸೂಪರ್ ಹಿಟ್ ಆದ ದೇಶಪ್ರೇಮ ಹೊಂದಿದ ಸಿನಿಮಾ. ಈ ಸಿನಿಮಾವನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದರು. ಉಗ್ರಗಾಮಿಯಾದ ಮಗನನ್ನು ಕೊಲ್ಲುವ ದೇಶಪ್ರೇಮಿ ತಂದೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

ವಿಷ್ಣುವರ್ಧನ್ ನಟನೆಯ ‘ವೀರಪ್ಪ ನಾಯ್ಕ’ ಸೂಪರ್ ಹಿಟ್ ಆದ ದೇಶಪ್ರೇಮ ಹೊಂದಿದ ಸಿನಿಮಾ. ಈ ಸಿನಿಮಾವನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದರು. ಉಗ್ರಗಾಮಿಯಾದ ಮಗನನ್ನು ಕೊಲ್ಲುವ ದೇಶಪ್ರೇಮಿ ತಂದೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

6 / 7
ಸಿಪಿ ಯೋಗೀಶ್ವರ್ ನಟಿಸಿರುವ ‘ಸೈನಿಕ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಇದು ಬ್ರಿಟೀಷರ ವಿರುದ್ಧದ ಹೋರಾಟದ ಕತೆ ಅಲ್ಲದಿದ್ದರೂ ಈ ಸಿನಿಮಾ ಸೈನಿಕರ ದೇಶಪ್ರೇಮ ಅವರ ಹೊರಾಟ, ತ್ಯಾಗ-ಬಲಿದಾನಗಳನ್ನು ಸಾರುವ ಸಿನಿಮಾ. ಈ ಬ್ಲಾಕ್ ಬಸ್ಟರ್ ಸಿನಿಮಾದ ಹಾಡುಗಳು ಸಹ ಬಹಳ ಜನಪ್ರಿಯ.

ಸಿಪಿ ಯೋಗೀಶ್ವರ್ ನಟಿಸಿರುವ ‘ಸೈನಿಕ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಇದು ಬ್ರಿಟೀಷರ ವಿರುದ್ಧದ ಹೋರಾಟದ ಕತೆ ಅಲ್ಲದಿದ್ದರೂ ಈ ಸಿನಿಮಾ ಸೈನಿಕರ ದೇಶಪ್ರೇಮ ಅವರ ಹೊರಾಟ, ತ್ಯಾಗ-ಬಲಿದಾನಗಳನ್ನು ಸಾರುವ ಸಿನಿಮಾ. ಈ ಬ್ಲಾಕ್ ಬಸ್ಟರ್ ಸಿನಿಮಾದ ಹಾಡುಗಳು ಸಹ ಬಹಳ ಜನಪ್ರಿಯ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ