AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ಕನ್ನಡ ಕಿರುತೆರೆ ಲೋಕದ ಜನಪ್ರಿಯ ನಟಿ; ಯಾರೆಂದು ಗುರುತಿಸಿ

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 15, 2023 | 11:44 AM

Share
ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

1 / 5
ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

2 / 5
ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

3 / 5
ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

4 / 5
ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ