AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ಕನ್ನಡ ಕಿರುತೆರೆ ಲೋಕದ ಜನಪ್ರಿಯ ನಟಿ; ಯಾರೆಂದು ಗುರುತಿಸಿ

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 15, 2023 | 11:44 AM

Share
ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

1 / 5
ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

2 / 5
ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

3 / 5
ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

4 / 5
ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು