ಇವರು ಕನ್ನಡ ಕಿರುತೆರೆ ಲೋಕದ ಜನಪ್ರಿಯ ನಟಿ; ಯಾರೆಂದು ಗುರುತಿಸಿ

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

|

Updated on: May 15, 2023 | 11:44 AM

ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

1 / 5
ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

2 / 5
ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

3 / 5
ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್​ಗಳನ್ನು ಇದು ಹೊಂದಿತ್ತು.

4 / 5
ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
Follow us
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ