AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಮಗಳ ಫೋಟೋ ಹಂಚಿಕೊಂಡ ಕನ್ನಡದ ಖ್ಯಾತ ಕಿರುತೆರೆ ನಟಿ

ಇತ್ತೀಚೆಗೆ ಅನೇಕ ಹೀರೋಯಿನ್​ಗಳು ತಾಯಿ ಆಗಿದ್ದಾರೆ. ಮಿಲನಾ ನಾಗರಾಜ್, ಕವಿತಾ ಗೌಡ ಸೇರಿ ಅನೇಕರು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಕಿರುತೆರೆಯ ಖ್ಯಾತ ನಟಿಯೊಬ್ಬರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Nov 14, 2024 | 12:28 PM

Share
ಇತ್ತೀಚೆಗೆ ಅನೇಕ ಹೀರೋಯಿನ್​ಗಳು ತಾಯಿ ಆಗಿದ್ದಾರೆ. ಮಿಲನಾ ನಾಗರಾಜ್, ಕವಿತಾ ಗೌಡ ಸೇರಿ ಅನೇಕರು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಕಿರುತೆರೆಯ ಖ್ಯಾತ ನಟಿಯೊಬ್ಬರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅನೇಕ ಹೀರೋಯಿನ್​ಗಳು ತಾಯಿ ಆಗಿದ್ದಾರೆ. ಮಿಲನಾ ನಾಗರಾಜ್, ಕವಿತಾ ಗೌಡ ಸೇರಿ ಅನೇಕರು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಕಿರುತೆರೆಯ ಖ್ಯಾತ ನಟಿಯೊಬ್ಬರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

1 / 5
ಈ ರೀತಿ ಮಗಳ ಫೋಟೋ ಹಂಚಿಕೊಂಡವರು ಬೇರಾರೂ ಅಲ್ಲ ನೇಹಾ ಗೌಡ. ನೇಹಾ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈಗ ಅವರು ಮಗಳ ಫೋಟೋನ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈ ರೀತಿ ಮಗಳ ಫೋಟೋ ಹಂಚಿಕೊಂಡವರು ಬೇರಾರೂ ಅಲ್ಲ ನೇಹಾ ಗೌಡ. ನೇಹಾ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈಗ ಅವರು ಮಗಳ ಫೋಟೋನ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ನೇಹಾ ಹಾಗೂ ಚಂದನ್ ಮದುವೆ ಆಗಿ ಕೆಲವು ವರ್ಷಗಳು ಕಳೆದಿವೆ. ನೇಹಾ ಈಗ ತಾಯಿ ಆಗಿದ್ದಾರೆ. ಅಕ್ಟೋಬರ್ 29ರಂದು ಮಗಳು ಜನಿಸಿದ್ದಾಗಿ ಅವರು ಮಾಹಿತಿ ನೀಡಿದ್ದರು. ಈಗ ಅವರು ಮಗಳ ಫೋಟೋ ರಿವೀಲ್ ಮಾಡಿದ್ದಾರೆ.

ನೇಹಾ ಹಾಗೂ ಚಂದನ್ ಮದುವೆ ಆಗಿ ಕೆಲವು ವರ್ಷಗಳು ಕಳೆದಿವೆ. ನೇಹಾ ಈಗ ತಾಯಿ ಆಗಿದ್ದಾರೆ. ಅಕ್ಟೋಬರ್ 29ರಂದು ಮಗಳು ಜನಿಸಿದ್ದಾಗಿ ಅವರು ಮಾಹಿತಿ ನೀಡಿದ್ದರು. ಈಗ ಅವರು ಮಗಳ ಫೋಟೋ ರಿವೀಲ್ ಮಾಡಿದ್ದಾರೆ.

3 / 5
ನೇಹಾ ಅವರು ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಫೇಮಸ್ ಆದರು.

ನೇಹಾ ಅವರು ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಫೇಮಸ್ ಆದರು.

4 / 5
ಈಗ ನೇಹಾ ಅವರು ಮಗಳ ಆರೈಕೆಗೆ ಹೆಚ್ಚಿನ ಸಮಯ ನೀಡಲಿದ್ದಾರೆ. ಹೀಗಾಗಿ ಅವರು ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಮಗಳ ಮತ್ತಷ್ಟು ಫೋಟೋಗಳನ್ನು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಈಗ ನೇಹಾ ಅವರು ಮಗಳ ಆರೈಕೆಗೆ ಹೆಚ್ಚಿನ ಸಮಯ ನೀಡಲಿದ್ದಾರೆ. ಹೀಗಾಗಿ ಅವರು ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಮಗಳ ಮತ್ತಷ್ಟು ಫೋಟೋಗಳನ್ನು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

5 / 5

Published On - 12:26 pm, Thu, 14 November 24

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?