AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shwetha Prasad: ಸೌದಿ ಅರೇಬಿಯಾದಲ್ಲಿ ‘ರಾಧಾ ರಮಣ’ ಧಾರಾವಾಹಿ ನಟಿ ಶ್ವೇತಾ ಪ್ರಸಾದ್ ಸೂಪರ್​ ಫೋಟೋಶೂಟ್​

Shwetha Prasad Photos: ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Dec 20, 2022 | 4:40 PM

Share
‘ಶ್ರೀರಸ್ತು ಶುಭಮಸ್ತು’, ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ನಟಿ ಶ್ವೇತಾ ಪ್ರಸಾದ್ ಅವರು ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಯಲ್ಲೂ ಮಿಂಚಿದರು. ಇತ್ತೀಚೆಗೆ ಅವರನ್ನು ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರ ಆಹ್ವಾನಿಸಿ ಆತಿಥ್ಯ ನೀಡಿದೆ.

Kannada serial actress Shwetha Prasad invited by Saudi Arabia tourism department

1 / 5
ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರವು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಬೇರೆ ಬೇರೆ ದೇಶದ ಸೆಲೆಬ್ರಿಟಿಗಳನ್ನು ತನ್ನ ದೇಶಕ್ಕೆ ಆಹ್ವಾನಿಸುತ್ತಿದೆ. ಕನ್ನಡದಿಂದ ಆಹ್ವಾನಿಸಲ್ಪಟ್ಟ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಶ್ವೇತಾ ಪ್ರಸಾದ್​ ಪಾತ್ರರಾಗಿದ್ದಾರೆ.

Kannada serial actress Shwetha Prasad invited by Saudi Arabia tourism department

2 / 5
ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.

ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.

3 / 5
‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್​ ಹೇಳಿದ್ದಾರೆ.

‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್​ ಹೇಳಿದ್ದಾರೆ.

4 / 5
ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

5 / 5

Published On - 4:40 pm, Tue, 20 December 22

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ