AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shwetha Prasad: ಸೌದಿ ಅರೇಬಿಯಾದಲ್ಲಿ ‘ರಾಧಾ ರಮಣ’ ಧಾರಾವಾಹಿ ನಟಿ ಶ್ವೇತಾ ಪ್ರಸಾದ್ ಸೂಪರ್​ ಫೋಟೋಶೂಟ್​

Shwetha Prasad Photos: ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Dec 20, 2022 | 4:40 PM

‘ಶ್ರೀರಸ್ತು ಶುಭಮಸ್ತು’, ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ನಟಿ ಶ್ವೇತಾ ಪ್ರಸಾದ್ ಅವರು ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಯಲ್ಲೂ ಮಿಂಚಿದರು. ಇತ್ತೀಚೆಗೆ ಅವರನ್ನು ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರ ಆಹ್ವಾನಿಸಿ ಆತಿಥ್ಯ ನೀಡಿದೆ.

Kannada serial actress Shwetha Prasad invited by Saudi Arabia tourism department

1 / 5
ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರವು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಬೇರೆ ಬೇರೆ ದೇಶದ ಸೆಲೆಬ್ರಿಟಿಗಳನ್ನು ತನ್ನ ದೇಶಕ್ಕೆ ಆಹ್ವಾನಿಸುತ್ತಿದೆ. ಕನ್ನಡದಿಂದ ಆಹ್ವಾನಿಸಲ್ಪಟ್ಟ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಶ್ವೇತಾ ಪ್ರಸಾದ್​ ಪಾತ್ರರಾಗಿದ್ದಾರೆ.

Kannada serial actress Shwetha Prasad invited by Saudi Arabia tourism department

2 / 5
ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.

ಶ್ವೇತಾ ಪ್ರಸಾದ್ ಅವರು ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದಾರೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ‘ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ’ ಎಂದು ಅವರು ಹೇಳಿದ್ದಾರೆ.

3 / 5
‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್​ ಹೇಳಿದ್ದಾರೆ.

‘ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ’ ಎಂದು ಶ್ವೇತಾ ಪ್ರಸಾದ್​ ಹೇಳಿದ್ದಾರೆ.

4 / 5
ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಈ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

5 / 5

Published On - 4:40 pm, Tue, 20 December 22

Follow us
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ