Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸ್ಥಳಕ್ಕೆ ಭೇಟಿ ನೀಡಿ ಫೋಟೋ ಹಂಚಿಕೊಂಡ ನಟಿ ರಂಜನಿ ರಾಘವನ್

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 14, 2022 | 10:25 PM

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

2 / 5
‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

3 / 5
2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

4 / 5
ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್