AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸ್ಥಳಕ್ಕೆ ಭೇಟಿ ನೀಡಿ ಫೋಟೋ ಹಂಚಿಕೊಂಡ ನಟಿ ರಂಜನಿ ರಾಘವನ್

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

TV9 Web
| Edited By: |

Updated on: Jul 14, 2022 | 10:25 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

2 / 5
‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

3 / 5
2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

4 / 5
ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

5 / 5
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ