AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸ್ಥಳಕ್ಕೆ ಭೇಟಿ ನೀಡಿ ಫೋಟೋ ಹಂಚಿಕೊಂಡ ನಟಿ ರಂಜನಿ ರಾಘವನ್

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

TV9 Web
| Edited By: |

Updated on: Jul 14, 2022 | 10:25 PM

Share
ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಭುವನೇಶ್ವರಿ ಎಂದೇ ಫೇಮಸ್. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಮಂದಿ ಹಿಂಬಾಲಿಸುತ್ತಿದ್ದಾರೆ. ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿರಲು ಸೋಶಿಯಲ್ ಮೀಡಿಯಾದಲ್ಲಿ ರಂಜನಿ ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

ಈಗ ರಂಜನಿ ಅವರು ಪುಣೆಯ ಶನಿವಾರ್ ವಾಡಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬಂದಿದೆ.

2 / 5
‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

‘ಪುಣೆಯ ಶನಿವಾರ್ ವಾಡಾ ಅಂದ್ರೆ ನನಗೆ ‘ಬಾಜಿರಾವ್ ಮಸ್ತಾನಿ’ ಸಿನಿಮಾ ನೆನಪಾಗುತ್ತೆ’ ಎಂದು ರಂಜನಿ ಬರೆದುಕೊಂಡಿದ್ದಾರೆ. ಅವರು ಹೀಗೆ ಬರೆದುಕೊಳ್ಳುವುದಕ್ಕೂ ಕಾರಣ ಇದೆ.

3 / 5
2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

2015ರಲ್ಲಿ ತೆರೆಗೆಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾ ಶನಿವಾರ್ ವಾಡಾದಲ್ಲಿಯೇ ಶೂಟ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಸಾಲಿನಲ್ಲಿದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಆ್ಯಕ್ಷನ್ ಕಟ್ ಹೇಳಿದ್ದರು.

4 / 5
ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

ರಂಜನಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ದಿನೇದಿನೇ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ.  

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ