Ranjani Raghavan: ನೀಲಿ ಬಣ್ಣದ ಸೀರೆಯಲ್ಲಿ ರಂಜನಿ ರಾಘವನ್ ಅದೆಷ್ಟು ಸುಂದರ
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.
Updated on: Jan 31, 2023 | 6:30 AM
Share

‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟಿ ರಂಜನಿ ರಾಘವನ್. ಅವರು ಸಿನಿಮಾ ಕೆಲಸಗಳ ಮೂಲಕವೂ ಫೇಮಸ್ ಆಗಿದ್ದಾರೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಈಗ ರಂಜನಿ ಅವರು ನೀಲಿ ಬಣ್ಣದ ಸೀರೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನೀಲಿ ನೀಲಿ ನಿನ್ನ ಕಣ್ಣಲಿ ಹುಡುಕುವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

‘ಕನ್ನಡತಿ’ ಧಾರಾವಾಹಿ ಕೊನೇ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಈ ಧಾರಾವಾಹಿ ಪೂರ್ಣಗೊಳ್ಳಲಿದೆ. ಈ ಧಾರಾವಾಹಿಯಲ್ಲಿ ರಂಜನಿ ಅವರು ಭುವಿ ಆಗಿ ನಟಿಸುತ್ತಿದ್ದಾರೆ.

ರಂಜನಿ ಅವರು ಹಿರಿತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡ ನಂತರ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery
ಇಂದು ಈ ರಾಶಿಯವರು ಪ್ರತ್ಯಕ್ಷವಾಗಿ ಕಂಡರೂ ಪರಿಶೀಲನೆ ಮಾಡುವುದು ಮುಖ್ಯ...
ಕೈ ತೊಳೆಯದಿದ್ದರೆ ಯಾವ ರೋಗಗಳು ಬರುತ್ತವೆ? ತಿಳಿಯಿರಿ ಸಂಪೂರ್ಣ ಮಾಹಿತಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ; ವಲಸೆ ಕಾರ್ಮಿಕ ಸಾವು
ಕೊನೆಯ ಓವರ್ನಲ್ಲಿ 22 ರನ್ ಗುರಿ; ಒಂದೇ ಒಂದು ರನ್ ಬಾರಿಸದ ವಿಜಯ್ ಶಂಕರ್
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?




