AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ನೀಲಿ ಬಣ್ಣದ ಸೀರೆಯಲ್ಲಿ ರಂಜನಿ ರಾಘವನ್​ ಅದೆಷ್ಟು ಸುಂದರ

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Jan 31, 2023 | 6:30 AM

Share
‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟಿ ರಂಜನಿ ರಾಘವನ್. ಅವರು ಸಿನಿಮಾ ಕೆಲಸಗಳ ಮೂಲಕವೂ ಫೇಮಸ್ ಆಗಿದ್ದಾರೆ.

‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟಿ ರಂಜನಿ ರಾಘವನ್. ಅವರು ಸಿನಿಮಾ ಕೆಲಸಗಳ ಮೂಲಕವೂ ಫೇಮಸ್ ಆಗಿದ್ದಾರೆ.

1 / 5
ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ರಂಜನಿ ರಾಘವನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈಗ ರಂಜನಿ ಅವರು ನೀಲಿ ಬಣ್ಣದ ಸೀರೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನೀಲಿ ನೀಲಿ ನಿನ್ನ ಕಣ್ಣಲಿ ಹುಡುಕುವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಈಗ ರಂಜನಿ ಅವರು ನೀಲಿ ಬಣ್ಣದ ಸೀರೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನೀಲಿ ನೀಲಿ ನಿನ್ನ ಕಣ್ಣಲಿ ಹುಡುಕುವೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

3 / 5
‘ಕನ್ನಡತಿ’ ಧಾರಾವಾಹಿ ಕೊನೇ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಈ ಧಾರಾವಾಹಿ ಪೂರ್ಣಗೊಳ್ಳಲಿದೆ. ಈ ಧಾರಾವಾಹಿಯಲ್ಲಿ ರಂಜನಿ ಅವರು ಭುವಿ ಆಗಿ ನಟಿಸುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿ ಕೊನೇ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಈ ಧಾರಾವಾಹಿ ಪೂರ್ಣಗೊಳ್ಳಲಿದೆ. ಈ ಧಾರಾವಾಹಿಯಲ್ಲಿ ರಂಜನಿ ಅವರು ಭುವಿ ಆಗಿ ನಟಿಸುತ್ತಿದ್ದಾರೆ.

4 / 5
ರಂಜನಿ ಅವರು ಹಿರಿತೆರೆಯಲ್ಲೂ ಬ್ಯುಸಿ ಆಗಿದ್ದಾರೆ.  ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡ ನಂತರ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಂಜನಿ ಅವರು ಹಿರಿತೆರೆಯಲ್ಲೂ ಬ್ಯುಸಿ ಆಗಿದ್ದಾರೆ.  ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡ ನಂತರ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್