AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ ಎದುರು ನಿಂತು ಪೋಸ್ ನೀಡಿದ ನಟಿ ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Sep 23, 2022 | 4:51 PM

Share
ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

3 / 5
ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

4 / 5
ಸಾರಾ

ಸಾರಾ

5 / 5
Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ