AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ ಎದುರು ನಿಂತು ಪೋಸ್ ನೀಡಿದ ನಟಿ ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 23, 2022 | 4:51 PM

Share
ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

3 / 5
ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

4 / 5
ಸಾರಾ

ಸಾರಾ

5 / 5
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ