AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ ಎದುರು ನಿಂತು ಪೋಸ್ ನೀಡಿದ ನಟಿ ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Sep 23, 2022 | 4:51 PM

Share
ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

3 / 5
ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

4 / 5
ಸಾರಾ

ಸಾರಾ

5 / 5
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ