AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ ಎದುರು ನಿಂತು ಪೋಸ್ ನೀಡಿದ ನಟಿ ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Sep 23, 2022 | 4:51 PM

Share
ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

3 / 5
ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

4 / 5
ಸಾರಾ

ಸಾರಾ

5 / 5
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್