AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್​ ಎದುರು ನಿಂತು ಪೋಸ್ ನೀಡಿದ ನಟಿ ಸಾರಾ ಅಣ್ಣಯ್ಯ

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Sep 23, 2022 | 4:51 PM

Share
ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಅವರು ವೆಕೇಶನ್​ಮೂಡ್​ನಲ್ಲಿದ್ದಾರೆ. ಧಾರಾವಾಹಿ ಕೆಲಸಗಳಿಂದ ಬ್ರೇಕ್ ಪಡೆದುಕೊಂಡು ಟ್ರಿಪ್ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

1 / 5
ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

ಸಾರಾ ಅಣ್ಣಯ್ಯ ಅವರು ಮೊದಲು ಲಡಾಖ್​ಗೆ ತೆರಳಿದ್ದರು. ಈಗ ಅವರು ತಾಜ್​​ಮಹಲ್​ಗೆ ಭೇಟಿ ನೀಡಿದ್ದಾರೆ. ಪ್ರೀತಿಯ ಸಂಕೇತವಾದ ಕೆಂಪು ಬಣ್ಣದ ಉಡುಗೆ ತೊಟ್ಟು ಈ ಮಹಲಿನ ಎದುರು ಪೋಸ್ ನೀಡಿದ್ದಾರೆ.

2 / 5
ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

ಸಾರಾ ಅಣ್ಣಯ್ಯ ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ಧರಿಸಿರುವ ಕೆಂಪು ಬಣ್ಣದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ.

3 / 5
ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

ಸಾರಾ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಅವರು ವರುಧಿನಿ ಎಂದೇ ಫೇಮಸ್ ಆದರು. ಅವರ ಪಾತ್ರ ನೆಗೆಟಿವ್ ಶೇಡ್​ನಲ್ಲಿದೆ.

4 / 5
ಸಾರಾ

ಸಾರಾ

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ