ಮಂಗಳಮುಖಿಯರಿಗೆ ಕಿರಣ್ ರಾಜ್ ಸಹಾಯ; ಮನಸಾರೆ ನಟನಿಗೆ ಹರಸಿದ ತೃತೀಯ ಲಿಂಗಿಗಳು

ಕಳದೆರಡು ವರ್ಷಗಳಿಂದ ಕೊರೊನಾದಿಂದ ಆದ ಸಮಸ್ಯೆಗಳು ಒಂದೆರಡಲ್ಲ.ಅನೇಕರಿಗೆ ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡುವ ಕಾಯಕವನ್ನು ಕಿರಣ್​ ರಾಜ್ ಮಾಡುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Feb 14, 2022 | 3:33 PM

ನಟ ಕಿರಣ್​ ರಾಜ್​ ಅವರು ‘ಕಿರಣ್​ ರಾಜ್​ ಫೌಂಡೇಷನ್​’ ಸ್ಥಾಪಿಸಿ ಅದರ ಅಡಿಯಲ್ಲಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಕಿರಣ್​ ಸಹಾಯ ಮಾಡಿದ್ದರು. ನಟನೆಯ ಜತೆಗೆ ಅವರು ಮಾಡುವ ಸಾಮಾಜಿಕ ಕಾರ್ಯಗಳಿಂದಲೂ ಕಿರಣ್​ ರಾಜ್​ ಇಷ್ಟವಾಗುತ್ತಿದ್ದಾರೆ. ಈ ಬಾರಿ ಅವರು ಮಂಗಳಮುಖಿಯರಿಗೆ ಸಹಾಯ ಮಾಡಿದ್ದಾರೆ.

ನಟ ಕಿರಣ್​ ರಾಜ್​ ಅವರು ‘ಕಿರಣ್​ ರಾಜ್​ ಫೌಂಡೇಷನ್​’ ಸ್ಥಾಪಿಸಿ ಅದರ ಅಡಿಯಲ್ಲಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಕಿರಣ್​ ಸಹಾಯ ಮಾಡಿದ್ದರು. ನಟನೆಯ ಜತೆಗೆ ಅವರು ಮಾಡುವ ಸಾಮಾಜಿಕ ಕಾರ್ಯಗಳಿಂದಲೂ ಕಿರಣ್​ ರಾಜ್​ ಇಷ್ಟವಾಗುತ್ತಿದ್ದಾರೆ. ಈ ಬಾರಿ ಅವರು ಮಂಗಳಮುಖಿಯರಿಗೆ ಸಹಾಯ ಮಾಡಿದ್ದಾರೆ.

1 / 6
ಕಳದೆರಡು ವರ್ಷಗಳಿಂದ ಕೊರೊನಾದಿಂದ ಆದ ಸಮಸ್ಯೆಗಳು ಒಂದೆರಡಲ್ಲ. ಈ ವೈರಸ್​ನಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ. ಅನೇಕರಿಗೆ ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡುವ ಕಾಯಕವನ್ನು ಕಿರಣ್​ ರಾಜ್ ಮಾಡುತ್ತಿದ್ದಾರೆ.

ಕಳದೆರಡು ವರ್ಷಗಳಿಂದ ಕೊರೊನಾದಿಂದ ಆದ ಸಮಸ್ಯೆಗಳು ಒಂದೆರಡಲ್ಲ. ಈ ವೈರಸ್​ನಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ. ಅನೇಕರಿಗೆ ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡುವ ಕಾಯಕವನ್ನು ಕಿರಣ್​ ರಾಜ್ ಮಾಡುತ್ತಿದ್ದಾರೆ.

2 / 6
ಮಂಗಳಮುಖಿಯರಿಗೆ ಕಿರಣ್​ ರಾಜ್​ ಸಹಾಯ ಮಾಡಿದ್ದಾರೆ. ಕೊರೊನ ಸಮಯದಲ್ಲಿ ಅವರಿಗೆ ಕಿರಣ್​ ರಾಜ್​ ಆಹಾರದ ಕಿಟ್ ನೀಡಿದ್ದರು. ಈಗ ಅವರಿಗೆ ಹೊದಿಕೆಗಳನ್ನು ನೀಡಿದ್ದಾರೆ. ಅವರಿಗೆ ಬಾಳೆಎಲೆಯಲ್ಲಿ ಊಟ ಹಾಕಿಸಿ, ತಾವು ಅವರೊಂದಿಗೆ ಊಟ ಮಾಡಿದ್ದಾರೆ.

ಮಂಗಳಮುಖಿಯರಿಗೆ ಕಿರಣ್​ ರಾಜ್​ ಸಹಾಯ ಮಾಡಿದ್ದಾರೆ. ಕೊರೊನ ಸಮಯದಲ್ಲಿ ಅವರಿಗೆ ಕಿರಣ್​ ರಾಜ್​ ಆಹಾರದ ಕಿಟ್ ನೀಡಿದ್ದರು. ಈಗ ಅವರಿಗೆ ಹೊದಿಕೆಗಳನ್ನು ನೀಡಿದ್ದಾರೆ. ಅವರಿಗೆ ಬಾಳೆಎಲೆಯಲ್ಲಿ ಊಟ ಹಾಕಿಸಿ, ತಾವು ಅವರೊಂದಿಗೆ ಊಟ ಮಾಡಿದ್ದಾರೆ.

3 / 6
‘ಮಂಗಳಮುಖಿಯರು ಈಗ ಯಾವುದರಲ್ಲೂ ಕಡಿಮೆ ಇಲ್ಲ. ನಮ್ಮ ಸಮಾಜ ಅವರನ್ನು ನೋಡುವ ರೀತಿ ಬದಲಾಗಬೇಕು. ಅವರು ನಮ್ಮ ಹಾಗೆ ಎಂದು ನೋಡಬೇಕು’ ಎಂಬುದು ‌ಕಿರಣ್ ರಾಜ್ ಮನವಿ.

‘ಮಂಗಳಮುಖಿಯರು ಈಗ ಯಾವುದರಲ್ಲೂ ಕಡಿಮೆ ಇಲ್ಲ. ನಮ್ಮ ಸಮಾಜ ಅವರನ್ನು ನೋಡುವ ರೀತಿ ಬದಲಾಗಬೇಕು. ಅವರು ನಮ್ಮ ಹಾಗೆ ಎಂದು ನೋಡಬೇಕು’ ಎಂಬುದು ‌ಕಿರಣ್ ರಾಜ್ ಮನವಿ.

4 / 6
‘ದೇವರು ಎಲ್ಲಾ ಕಡೆ ಇರುವುದಿಲ್ಲ. ಹೀಗಾಗಿ ಕಿರಣ್ ರಾಜ್ ಅವರಂತಹ ಒಳ್ಳೆಯ ‌ಗುಣ ಇರುವವರನ್ನು ಈ ಭೂಮಿಗೆ ಕಳುಹಿಸಿರುತ್ತಾನೆ. ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು  ಮಂಗಳಮುಖಿಯರು ಮನಸಾರೆ‌ ಹಾರೈಸಿದ್ದಾರೆ.

‘ದೇವರು ಎಲ್ಲಾ ಕಡೆ ಇರುವುದಿಲ್ಲ. ಹೀಗಾಗಿ ಕಿರಣ್ ರಾಜ್ ಅವರಂತಹ ಒಳ್ಳೆಯ ‌ಗುಣ ಇರುವವರನ್ನು ಈ ಭೂಮಿಗೆ ಕಳುಹಿಸಿರುತ್ತಾನೆ. ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು  ಮಂಗಳಮುಖಿಯರು ಮನಸಾರೆ‌ ಹಾರೈಸಿದ್ದಾರೆ.

5 / 6
ಕಿರಣ್​ ರಾಜ್​ ಮಾಡಿರುವ ಈ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷನ ಪಾತ್ರದ ಮೂಲಕ ಕಿರಣ್​ ಮಿಂಚುತ್ತಿದ್ದಾರೆ. ಇದಲ್ಲದೆ, ಹಲವು ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಭರ್ಜರಿ ಗಂಡು’ ಚಿತ್ರದ ಶೂಟಿಂಗ್ ಮುಕ್ತಾಯ ಹಂತದಲ್ಲಿದೆ.

ಕಿರಣ್​ ರಾಜ್​ ಮಾಡಿರುವ ಈ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷನ ಪಾತ್ರದ ಮೂಲಕ ಕಿರಣ್​ ಮಿಂಚುತ್ತಿದ್ದಾರೆ. ಇದಲ್ಲದೆ, ಹಲವು ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಭರ್ಜರಿ ಗಂಡು’ ಚಿತ್ರದ ಶೂಟಿಂಗ್ ಮುಕ್ತಾಯ ಹಂತದಲ್ಲಿದೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ