AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಮೋಲಾ ಈಗ ನಾಯಕಿ; ‘ಕನ್ನಡತಿ’ ವಿಲನ್​ಗೆ ಸಿನಿಮಾದಲ್ಲಿ ಹೀರೋಯಿನ್​ ಪಟ್ಟ

ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

TV9 Web
| Edited By: |

Updated on: Jan 24, 2022 | 4:41 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ರಮೋಲಾ ಅವರು ಖಳನಾಯಕಿ ಆಗಿದ್ದರು. ಸಾನಿಯಾ ಪಾತ್ರದಲ್ಲಿ ಅವರು ಮಿಂಚಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಟ್ಟಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ರಮೋಲಾ ಅವರು ಖಳನಾಯಕಿ ಆಗಿದ್ದರು. ಸಾನಿಯಾ ಪಾತ್ರದಲ್ಲಿ ಅವರು ಮಿಂಚಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಟ್ಟಿದ್ದರು.

1 / 7
ಆದರೆ, ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

ಆದರೆ, ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

2 / 7
‘ರಿಚ್ಚಿ’ ಸಿನಿಮಾದಲ್ಲಿ ಸಾನಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್ ಪ್ರಗತಿಯಲ್ಲಿದೆ. ಸೆಟ್​ನ ಫೋಟೋಗಳು ವೈರಲ್​ ಆಗಿವೆ.

‘ರಿಚ್ಚಿ’ ಸಿನಿಮಾದಲ್ಲಿ ಸಾನಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್ ಪ್ರಗತಿಯಲ್ಲಿದೆ. ಸೆಟ್​ನ ಫೋಟೋಗಳು ವೈರಲ್​ ಆಗಿವೆ.

3 / 7
ಸಾನಿಯಾ ಹಿರಿತೆರೆಗೆ ಕಾಲಿಡೋಕೆ ಸಜ್ಜಾಗಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸಾನಿಯಾ ಹಿರಿತೆರೆಗೆ ಕಾಲಿಡೋಕೆ ಸಜ್ಜಾಗಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

4 / 7
ಸಿನಿಮಾ ಬಗ್ಗೆ ಸಂಪೂರ್ಣ ಅಪ್​ಡೇಟ್​ ಇನ್ನಷ್ಟೇ ತಿಳಿದುಬರಬೇಕಿದೆ.

ಸಿನಿಮಾ ಬಗ್ಗೆ ಸಂಪೂರ್ಣ ಅಪ್​ಡೇಟ್​ ಇನ್ನಷ್ಟೇ ತಿಳಿದುಬರಬೇಕಿದೆ.

5 / 7
ರಮೋಲಾ

ರಮೋಲಾ

6 / 7
ರಮೋಲಾ

ರಮೋಲಾ

7 / 7
Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್