Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಮೋಲಾ ಈಗ ನಾಯಕಿ; ‘ಕನ್ನಡತಿ’ ವಿಲನ್​ಗೆ ಸಿನಿಮಾದಲ್ಲಿ ಹೀರೋಯಿನ್​ ಪಟ್ಟ

ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 24, 2022 | 4:41 PM

‘ಕನ್ನಡತಿ’ ಧಾರಾವಾಹಿಯಲ್ಲಿ ರಮೋಲಾ ಅವರು ಖಳನಾಯಕಿ ಆಗಿದ್ದರು. ಸಾನಿಯಾ ಪಾತ್ರದಲ್ಲಿ ಅವರು ಮಿಂಚಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಟ್ಟಿದ್ದರು.

‘ಕನ್ನಡತಿ’ ಧಾರಾವಾಹಿಯಲ್ಲಿ ರಮೋಲಾ ಅವರು ಖಳನಾಯಕಿ ಆಗಿದ್ದರು. ಸಾನಿಯಾ ಪಾತ್ರದಲ್ಲಿ ಅವರು ಮಿಂಚಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಟ್ಟಿದ್ದರು.

1 / 7
ಆದರೆ, ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

ಆದರೆ, ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

2 / 7
‘ರಿಚ್ಚಿ’ ಸಿನಿಮಾದಲ್ಲಿ ಸಾನಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್ ಪ್ರಗತಿಯಲ್ಲಿದೆ. ಸೆಟ್​ನ ಫೋಟೋಗಳು ವೈರಲ್​ ಆಗಿವೆ.

‘ರಿಚ್ಚಿ’ ಸಿನಿಮಾದಲ್ಲಿ ಸಾನಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್ ಪ್ರಗತಿಯಲ್ಲಿದೆ. ಸೆಟ್​ನ ಫೋಟೋಗಳು ವೈರಲ್​ ಆಗಿವೆ.

3 / 7
ಸಾನಿಯಾ ಹಿರಿತೆರೆಗೆ ಕಾಲಿಡೋಕೆ ಸಜ್ಜಾಗಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸಾನಿಯಾ ಹಿರಿತೆರೆಗೆ ಕಾಲಿಡೋಕೆ ಸಜ್ಜಾಗಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

4 / 7
ಸಿನಿಮಾ ಬಗ್ಗೆ ಸಂಪೂರ್ಣ ಅಪ್​ಡೇಟ್​ ಇನ್ನಷ್ಟೇ ತಿಳಿದುಬರಬೇಕಿದೆ.

ಸಿನಿಮಾ ಬಗ್ಗೆ ಸಂಪೂರ್ಣ ಅಪ್​ಡೇಟ್​ ಇನ್ನಷ್ಟೇ ತಿಳಿದುಬರಬೇಕಿದೆ.

5 / 7
ರಮೋಲಾ

ರಮೋಲಾ

6 / 7
ರಮೋಲಾ

ರಮೋಲಾ

7 / 7
Follow us
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ